Webdunia - Bharat's app for daily news and videos

Install App

ಯಾರೇ ತೀರಿಕೊಂಡರೂ ಹಿರಿಯಣ್ಣನಂತೆ ಹೆಗಲುಕೊಡುತ್ತಿದ್ದ ಶಿವರಾಂ

Webdunia
ಶನಿವಾರ, 4 ಡಿಸೆಂಬರ್ 2021 (14:48 IST)
ಬೆಂಗಳೂರು: ಸ್ಯಾಂಡಲ್ ವುಡ್ ನ ಹಿರಿಯ ಜೀವವೊಂದು ಇಂದು ಇಹಲೋಕ ತ್ಯಜಿಸಿದೆ. ಎಲ್ಲರೂ ಪ್ರೀತಿಯಿಂದ ಕರೆಯುವ ಶಿವರಾಮಣ್ಣ ಇಂದು ನಮ್ಮನ್ನಗಲಿದ್ದಾರೆ.

ಶಿವರಾಮಣ್ಣ ಎಂದೇ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದ ಅವರು ತಮ್ಮ ಹೆಸರಿಗೆ ತಕ್ಕಂತೇ ಬದುಕಿದ್ದರು. ಪರೋಪಕಾರ್ಥಮಿದಂ ಶರೀರಂ ಎಂಬಂತೇ ಜೀವನದುದ್ದಕ್ಕೂ ಸ್ನೇಹ ಜೀವಿಯಾಗಿ, ಇತರರಿಗೆ ಸಹಾಯ ಮಾಡುತ್ತಲೇ ಬದುಕಿದರು.

ಕನ್ನಡ ಚಿತ್ರರಂಗದಲ್ಲಿ ಯಾರೇ ಸಾವನ್ನಪ್ಪಿದ್ದರೂ ಅವರ ದುಃಖದಲ್ಲಿ ಭಾಗಿಯಾಗುತ್ತಿದ್ದರು. ಅವರಿಗೆ ಅಂತಿಮ ಸಂಸ್ಕಾರ ನಡೆಯುವವರೆಗೂ ಹೆಗಲುಕೊಡುತ್ತಿದ್ದರು. ಅಂತಹ ಸಜ್ಜನ, ಸರಳ ವ್ಯಕ್ತಿತ್ವದ ಶಿವರಾಂರನ್ನು ಕಳೆದುಕೊಂಡಿರುವುದು ಚಿತ್ರರಂಗಕ್ಕೆ ನಿಜಕ್ಕೂ ನಷ್ಟವಾಗಿದೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments