Webdunia - Bharat's app for daily news and videos

Install App

ಯಾರೇ ತೀರಿಕೊಂಡರೂ ಹಿರಿಯಣ್ಣನಂತೆ ಹೆಗಲುಕೊಡುತ್ತಿದ್ದ ಶಿವರಾಂ

Webdunia
ಶನಿವಾರ, 4 ಡಿಸೆಂಬರ್ 2021 (14:48 IST)
ಬೆಂಗಳೂರು: ಸ್ಯಾಂಡಲ್ ವುಡ್ ನ ಹಿರಿಯ ಜೀವವೊಂದು ಇಂದು ಇಹಲೋಕ ತ್ಯಜಿಸಿದೆ. ಎಲ್ಲರೂ ಪ್ರೀತಿಯಿಂದ ಕರೆಯುವ ಶಿವರಾಮಣ್ಣ ಇಂದು ನಮ್ಮನ್ನಗಲಿದ್ದಾರೆ.

ಶಿವರಾಮಣ್ಣ ಎಂದೇ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದ ಅವರು ತಮ್ಮ ಹೆಸರಿಗೆ ತಕ್ಕಂತೇ ಬದುಕಿದ್ದರು. ಪರೋಪಕಾರ್ಥಮಿದಂ ಶರೀರಂ ಎಂಬಂತೇ ಜೀವನದುದ್ದಕ್ಕೂ ಸ್ನೇಹ ಜೀವಿಯಾಗಿ, ಇತರರಿಗೆ ಸಹಾಯ ಮಾಡುತ್ತಲೇ ಬದುಕಿದರು.

ಕನ್ನಡ ಚಿತ್ರರಂಗದಲ್ಲಿ ಯಾರೇ ಸಾವನ್ನಪ್ಪಿದ್ದರೂ ಅವರ ದುಃಖದಲ್ಲಿ ಭಾಗಿಯಾಗುತ್ತಿದ್ದರು. ಅವರಿಗೆ ಅಂತಿಮ ಸಂಸ್ಕಾರ ನಡೆಯುವವರೆಗೂ ಹೆಗಲುಕೊಡುತ್ತಿದ್ದರು. ಅಂತಹ ಸಜ್ಜನ, ಸರಳ ವ್ಯಕ್ತಿತ್ವದ ಶಿವರಾಂರನ್ನು ಕಳೆದುಕೊಂಡಿರುವುದು ಚಿತ್ರರಂಗಕ್ಕೆ ನಿಜಕ್ಕೂ ನಷ್ಟವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಏನೂ ಆಗಲ್ಲ ಬಾಸ್, ನಿಮ್ಮೊಂದಿಗೆ ನಾವಿದ್ದೇವೆ: ಡಿಬಾಸ್ ಗೆ ಫ್ಯಾನ್ಸ್ ಫುಲ್ ಸಪೋರ್ಟ್

ಫೇವರೇಟ್‌ ಕಲರ್‌ನ ಬಟ್ಟೆ, ಲಿಪ್‌ಸ್ಟಿಕ್‌, ಕ್ಲಿಪ್‌ ಹಾಕಿ ಗ್ಲಾಮರ್‌ ಲುಕ್‌ನಲ್ಲೇ ಹೊರಟ ಪವಿತ್ರಾ

ಜೀಪ್ ನಲ್ಲೂ ಬರಲಿಲ್ಲ, ಪತ್ನಿ ಬಳಿಯೂ ಬರಲಿಲ್ಲ, ದರ್ಶನ್ ಪ್ಲ್ಯಾನ್ ಏನು

ಜೈಲು ಸೇರುತ್ತಿದ್ದರೂ ಒಂಚೂರು ಬದಲಾಗದ ಪವಿತ್ರಾ ಗೌಡ ವರಸೆ, ಸುಬ್ಬಿ ಗರಂ ಆಗಿದ್ಯಾಕೆ

ಪೊಲೀಸರು ಅರೆಸ್ಟ್ ಮಾಡಲು ಕಾಯ್ತಿದ್ದರೆ ದರ್ಶನ್ ಎಲ್ಲಿದ್ದಾರೆ ನೋಡಿ

ಮುಂದಿನ ಸುದ್ದಿ
Show comments