Webdunia - Bharat's app for daily news and videos

Install App

ತಮ್ಮ ಅಭಿಮಾನಿಗಳಿಗೆ ಈ ಬಗ್ಗೆ ಎಚ್ಚರಿಕೆ ನೀಡಿದ ನಟ ಸಾಯಿ ಧರಂ ತೇಜ

Webdunia
ಭಾನುವಾರ, 2 ಮೇ 2021 (07:26 IST)
ಹೈದರಾಬಾದ್ : ಇತ್ತೀಚಿನ ದಿನಗಳಲ್ಲಿ ಸೋಶಿಯಲ್ ಮೀಡಿಯಾದಲ್ಲಿ ಹಗರಣ  ಮಾಡುವವರ ಸಂಖ್ಯೆ ಹೆಚ್ಚಾಗುತ್ತಿದೆ.  ಇದೀಗ ಖ್ಯಾತ ನಟ ಸಾಯಿ ಧರಂ ತೇಜ್ ಅವರ ಹೆಸರಿನಲ್ಲಿ ಇಂತಹದೊಂದು ಹಗರಣ ನಡೆಸಿದ್ದಾರೆ.

ಪ್ರಸ್ತುತ ಕೊರೊನಾ ವೈರಸ್ ಸಾಂಕ್ರಾಮಿಕ ಪರಿಸ್ಥಿತಿಯ ಲಾಭವನ್ನು ಪಡೆಯಲು ನಟ ಸಾಯಿ ಧರಂ ತೇಜ ಅವರ ಹೆಸರನ್ನು ಹೇಳಿಕೊಂಡು ಕೊರೊನಾ ವೈರಸ್ ಹಾವಳಿಯಿಂದ ಬಳಲುತ್ತಿದ್ದ ಜನರಿಗೆ ಆರ್ಥಿಕ ಸಹಾಯ ಮಾಡಲು ಹಣವನ್ನು ಕೇಳುತ್ತಿದ್ದಾರೆ.

ಈ ವಿಚಾರ ತಿಳಿದ ನಟ ಸಾಯಿ ಧರಂ ತೇಜ್ ಅವರು ತಮ್ಮ ಹೆಸರಿನಲ್ಲಿ ಹಣ ಕೇಳುವ ಮೋಸಗಾರರ ಪರವಾಗಿ ತಮ್ಮ ಅಭಿಮಾನಿಗಳಿಗೆ ಟ್ವೀಟರ್ ನಲ್ಲಿ ಎಚ್ಚರಿಕೆ ನೀಡಿದ್ದಾರೆ.  

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸೋನು ನಿಗಂ ಆರ್ ಸಿಬಿ ವಿರುದ್ಧ ಟ್ವೀಟ್ ಮಾಡಿದ್ದರೇ: ಅಸಲಿ ಸತ್ಯ ಇಲ್ಲಿದೆ

ಗಾಯಕಿ ಅಖಿಲಾ ಪಜಿಮಣ್ಣು ದಾಂಪತ್ಯ ಮುರಿದು ಬಿತ್ತು: ಕಾರಣವೇನು

ಮಾಧ್ಯಮದ ಮುಂದೆ ಮಹಿಳೆಗೆ ಕ್ಷಮೆ ಕೇಳಿದ ಯುವ ರಾಜ್‌ಕುಮಾರ್, ಕಾರಣ ಇಲ್ಲಿದೆ

ರಜನಿಕಾಂತ್ ನಟನೆಯ ಜೈಲರ್ 2 ಚಿತ್ರತಂಡದ ಜತೆ ಸೇರಿಕೊಂಡ್ರಾ ಬಾಲಿವುಡ್‌ನ ಸೂಪರ್ ಸ್ಟಾರ್‌

ರಾಜ್‌ ನಿಡಿಮೋರು, ಸುಮಂತಾ ಡೇಟಿಂಗ್ ವದಂತಿ: ಗಮನ ಸೆಳೆಯುತ್ತಿದೆ ಮಾಜಿ ಪತ್ನಿ ಪೋಸ್ಟ್‌

ಮುಂದಿನ ಸುದ್ದಿ
Show comments