Webdunia - Bharat's app for daily news and videos

Install App

ತಮ್ಮ ಅಭಿಮಾನಿಗಳಿಗೆ ಈ ಬಗ್ಗೆ ಎಚ್ಚರಿಕೆ ನೀಡಿದ ನಟ ಸಾಯಿ ಧರಂ ತೇಜ

Webdunia
ಭಾನುವಾರ, 2 ಮೇ 2021 (07:26 IST)
ಹೈದರಾಬಾದ್ : ಇತ್ತೀಚಿನ ದಿನಗಳಲ್ಲಿ ಸೋಶಿಯಲ್ ಮೀಡಿಯಾದಲ್ಲಿ ಹಗರಣ  ಮಾಡುವವರ ಸಂಖ್ಯೆ ಹೆಚ್ಚಾಗುತ್ತಿದೆ.  ಇದೀಗ ಖ್ಯಾತ ನಟ ಸಾಯಿ ಧರಂ ತೇಜ್ ಅವರ ಹೆಸರಿನಲ್ಲಿ ಇಂತಹದೊಂದು ಹಗರಣ ನಡೆಸಿದ್ದಾರೆ.

ಪ್ರಸ್ತುತ ಕೊರೊನಾ ವೈರಸ್ ಸಾಂಕ್ರಾಮಿಕ ಪರಿಸ್ಥಿತಿಯ ಲಾಭವನ್ನು ಪಡೆಯಲು ನಟ ಸಾಯಿ ಧರಂ ತೇಜ ಅವರ ಹೆಸರನ್ನು ಹೇಳಿಕೊಂಡು ಕೊರೊನಾ ವೈರಸ್ ಹಾವಳಿಯಿಂದ ಬಳಲುತ್ತಿದ್ದ ಜನರಿಗೆ ಆರ್ಥಿಕ ಸಹಾಯ ಮಾಡಲು ಹಣವನ್ನು ಕೇಳುತ್ತಿದ್ದಾರೆ.

ಈ ವಿಚಾರ ತಿಳಿದ ನಟ ಸಾಯಿ ಧರಂ ತೇಜ್ ಅವರು ತಮ್ಮ ಹೆಸರಿನಲ್ಲಿ ಹಣ ಕೇಳುವ ಮೋಸಗಾರರ ಪರವಾಗಿ ತಮ್ಮ ಅಭಿಮಾನಿಗಳಿಗೆ ಟ್ವೀಟರ್ ನಲ್ಲಿ ಎಚ್ಚರಿಕೆ ನೀಡಿದ್ದಾರೆ.  

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments