Webdunia - Bharat's app for daily news and videos

Install App

ಸಂಚಾರಿ ವಿಜಯ್ ಇನ್ನಿಲ್ಲ: ಗಣ್ಯರ ಸಂತಾಪ

Webdunia
ಸೋಮವಾರ, 14 ಜೂನ್ 2021 (12:52 IST)
ಬೆಂಗಳೂರು: ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ರಾಷ್ಟ್ರಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್ (38) ಇಹಲೋಕ ತ್ಯಜಿಸಿದ್ದಾರೆ.


ಮೆದುಳಿಗೆ ತೀವ್ರ ಪೆಟ್ಟುಮಾಡಿಕೊಂಡಿದ್ದ ಅವರಿಗೆ ಶಸ್ತ್ರಚಿಕಿತ್ಸೆ ನಡೆಸಲಾಗಿತ್ತು. ಹಾಗಿದ್ದರೂ ಪ್ರಯೋಜನವಾಗಿಲ್ಲ. ಇದಾದ ಬಳಿಕ ಕೋಮಾ ಹಂತಕ್ಕೆ ತಲುಪಿದ್ದ ವಿಜಯ್ ಗುಣಮುಖರಾಗಲೇ ಇಲ್ಲ. ಮೆದುಳು ನಿಷ್ಕ್ರಿಯವಾಗಿದ್ದ ಅವರು ನಿನ್ನೆ ರಾತ್ರಿಯಿಂದ ಉಸಿರಾಟವನ್ನೂ ನಿಲ್ಲಿಸಿದ್ದರು ಎಂದು ಅಪೋಲೋ ಆಸ್ಪತ್ರೆ ವೈದ್ಯರು ಹೇಳಿದ್ದರು.

ಹೀಗಾಗಿ ಅವರ ಕುಟುಂಬಸ್ಥರು ವಿಜಯ್ ಅಂಗಾಂಗ ದಾನ ಮಾಡಲು ನಿರ್ಧರಿಸಿದ್ದಾರೆ. ಅವರ ಸಾವಿಗೆ ನಟ ಕಿಚ್ಚ ಸುದೀಪ್ ಸೇರಿದಂತೆ ಇಡೀ ಚಿತ್ರರಂಗ, ಸಚಿವ ಸಿಟಿ ರವಿ, ಸಂಸದೆ ಶೋಭಾ ಕರಂದ್ಲಾಜೆ ಸೇರಿದಂತೆ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಬಹಿರಂಗವಾಗಿ ಕಾರಿನಲ್ಲಿ ಸುತ್ತಾಡಿದ ರಶ್ಮಿಕಾ ಮಂದಣ್ಣ–ವಿಜಯ್‌ ದೇವರಗೊಂಡ:ಗುಸುಗುಸು ಸುದ್ದಿಗೆ ಬ್ರೇಕ್‌

ಅಡ್ವಾನ್ಸ್‌ ಪಡೆದು ಶೂಟಿಂಗ್‌ಗೆ ಸತಾಯಿಸಿದ ಆರೋಪ: ನಟಿ ರಚಿತಾ ರಾಮ್‌ ವಿರುದ್ಧ ಫಿಲ್ಮ್‌ ಚೇಂಬರ್‌ಗೆ ದೂರು

ದರ್ಶನ್ ಟೆಂಪನ್ ರನ್: ಕೊಟ್ಟಿಯೂರು ಶಿವ ದೇವಸ್ಥಾನದಲ್ಲಿ ಚಾಲೆಂಜಿಂಗ್‌ ಸ್ಟಾರ್‌ ವಿಶೇಷ ಪೂಜೆ ಸಲ್ಲಿಕೆ

ರಚಿತಾ ರಾಮ್ ವಿರುದ್ಧ ಫಿಲಂ ಚೇಂಬರ್ ಗೆ ದೂರು: ದುಡ್ಡು ಬಂದ್ರೂ ಹೀಗೆ ಮಾಡಿದ್ರಾ ಬುಲ್ ಬುಲ್

ಥಗ್ ಲೈಫ್ ಸಿನಿಮಾ ಬಿಡುಗಡೆಗೆ ವಿತರಕರ ಹಿಂದೇಟು: ರಿಲೀಸ್ ಆದ್ರೂ ನೋಡ್ಬೇಡಿ ಎಂದ ನಟರು

ಮುಂದಿನ ಸುದ್ದಿ
Show comments