Webdunia - Bharat's app for daily news and videos

Install App

ನಟ ಸಂಜಯ್ ದತ್ ಹೋರಾಟಗಾರ ಎಂದ ಕ್ರಿಕೆಟಿಗ

Webdunia
ಬುಧವಾರ, 12 ಆಗಸ್ಟ್ 2020 (19:38 IST)
ವೈದ್ಯಕೀಯ ಚಿಕಿತ್ಸೆಗಾಗಿ ಸಿನಿಮಾಗಳ ಚಿತ್ರೀಕಣದಿಂದ ವಿರಾಮ ತೆಗೆದುಕೊಳ್ಳುವುದಾಗಿ ಸಂಜಯ್ ದತ್ ಘೋಷಿಸಿದ್ದಾರೆ.


ನಟ ಸಂಜಯ ದತ್ ಗೆ ಭಾರತದ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ಅವರು ಶೀಘ್ರವಾಗಿ ಚೇತರಿಸಿಕೊಳ್ಳಬೇಕೆಂದು ಹಾರೈಸಿದ್ದಾರೆ.

ಸಂಜಯ ದತ್ ಯಾವಾಗಲೂ ಹೋರಾಟಗಾರರು.  ಅನಾರೋಗ್ಯ ಉಂಟುಮಾಡುವ ನೋವು ನನಗೆ ತಿಳಿದಿದೆ. ಆದರೆ ನೀವು ಬಲಶಾಲಿ. ನಿಮ್ಮ ತ್ವರಿತ ಚೇತರಿಕೆಗೆ ನನ್ನ ಪ್ರಾರ್ಥನೆಗಳು ಮತ್ತು ಶುಭಾಶಯಗಳು ಎಂದು ಕ್ರಿಕೆಟಿಗ ಯುವರಾಜ್ ಸಿಂಗ್ ಟ್ವೀಟ್ ಮಾಡಿದ್ದಾರೆ.


ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments