ನಟ ಸಂಜಯ್ ದತ್ ಹೋರಾಟಗಾರ ಎಂದ ಕ್ರಿಕೆಟಿಗ

Webdunia
ಬುಧವಾರ, 12 ಆಗಸ್ಟ್ 2020 (19:38 IST)
ವೈದ್ಯಕೀಯ ಚಿಕಿತ್ಸೆಗಾಗಿ ಸಿನಿಮಾಗಳ ಚಿತ್ರೀಕಣದಿಂದ ವಿರಾಮ ತೆಗೆದುಕೊಳ್ಳುವುದಾಗಿ ಸಂಜಯ್ ದತ್ ಘೋಷಿಸಿದ್ದಾರೆ.


ನಟ ಸಂಜಯ ದತ್ ಗೆ ಭಾರತದ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ಅವರು ಶೀಘ್ರವಾಗಿ ಚೇತರಿಸಿಕೊಳ್ಳಬೇಕೆಂದು ಹಾರೈಸಿದ್ದಾರೆ.

ಸಂಜಯ ದತ್ ಯಾವಾಗಲೂ ಹೋರಾಟಗಾರರು.  ಅನಾರೋಗ್ಯ ಉಂಟುಮಾಡುವ ನೋವು ನನಗೆ ತಿಳಿದಿದೆ. ಆದರೆ ನೀವು ಬಲಶಾಲಿ. ನಿಮ್ಮ ತ್ವರಿತ ಚೇತರಿಕೆಗೆ ನನ್ನ ಪ್ರಾರ್ಥನೆಗಳು ಮತ್ತು ಶುಭಾಶಯಗಳು ಎಂದು ಕ್ರಿಕೆಟಿಗ ಯುವರಾಜ್ ಸಿಂಗ್ ಟ್ವೀಟ್ ಮಾಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ದರ್ಶನ್ ನೆನೆದು ಇನ್‌ಸ್ಟಾದಲ್ಲಿ ಫೋಟೋ ಹಂಚಿಕೊಂಡ ವಿಜಯಲಕ್ಷ್ಮಿ

ಮಗನಿಗೂ ತನ್ನದೇ ಹಾದಿ ತೋರಿಸಿದ ರಿಷಬ್ ಶೆಟ್ಟಿ: ಮೊದಲ ಬಾರಿಗೆ ಬಣ್ಣ ಹಚ್ಚಿದ ರನ್ವಿತ್ Video

ಯಾರಾದ್ರೆ ನಂಗೇನು ದಾರಿ ಬಿಡಿ.. ಫ್ಯಾನ್ಸ್ ಗೆ ಪೋಸ್ ನೀಡುತ್ತಿದ್ದ ಕಾಜಲ್ ಅಗರ್ವಾಲ್ ಗೆ ಸ್ಕೂಟಿ ಸವಾರ ಮಾಡಿದ್ದೇನು Video

ಮೋದಿ ಫೋಟೋ ಇಟ್ಟು ಪೂಜೆ ಮಾಡ್ತಾಳೆ..ಕೆಎಲ್ ರಾಹುಲ್ ಮಗಳ ಬಗ್ಗೆ ಸುನಿಲ್ ಶೆಟ್ಟಿ ಬಿಚ್ಚಿಟ್ಟ ಅಚ್ಚರಿ ಸಂಗತಿ Video

ನಮ್ಮ ಕಣ್ಣುಗಳು ಇನ್ನೂ ತೇವವಾಗಿವೆ, ಮಗಳ ಮದುವೆ ಬಗ್ಗೆ ಖುಷ್ಮೂ ಬಾವುಕ ಪೋಸ್ಟ್‌

ಮುಂದಿನ ಸುದ್ದಿ
Show comments