ಹಿರಿಯ ನಟ ಸತ್ಯಜಿತ್ ನಿಧನ: ಇಂದು ಅಂತ್ಯಕ್ರಿಯೆ

Webdunia
ಭಾನುವಾರ, 10 ಅಕ್ಟೋಬರ್ 2021 (08:45 IST)
ಬೆಂಗಳೂರು: ಸ್ಯಾಂಡಲ್ ವುಡ್ ಹಿರಿಯ ನಟ ಸತ್ಯಜಿತ್ ಅನಾರೋಗ್ಯದಿಂದಾಗಿ ಕೊನೆಯುಸಿರೆಳೆದಿದ್ದಾರೆ. ನಿನ್ನೆ ರಾತ್ರಿ ಅವರು ನಿಧನರಾದರು.


ಕಳೆದ ಕೆಲವು ವರ್ಷಗಳಿಂದ ಅವರು ಅನಾರೋಗ್ಯ ಪೀಡಿತರಾಗಿದ್ದರು. ಎರಡು ದಿನಗಳ ಹಿಂದೆ ಆರೋಗ್ಯ ಸ್ಥಿತಿಯಲ್ಲಿ ತೀವ್ರ ಏರುಪೇರಾಗಿದ್ದರಿಂದ ನಗರದ ಬೌರಿಂಗ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಿನ್ನೆ ರಾತ್ರಿ ಕೊನೆಯುಸಿರೆಳೆದರು.

ಇನ್ನು, ಅಗಲಿದ ಹಿರಿಯ ನಟನ ಅಂತ್ಯ ಸಂಸ್ಕಾರ ಇಂದು ಮಧ‍್ಯಾಹ್ನದ ಬಳಿಕ ನಡೆಯಲಿದೆ. ಸತ್ಯಜಿತ್ ನಿಧನಕ್ಕೆ ಸ್ಯಾಂಡಲ್ ವುಡ್ ಕಂಬನಿ ಮಿಡಿದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ತನ್ನ ಬಹುನಿರೀಕ್ಷಿತ ಸಿನಿಮಾ ಬಿಡುಗಡೆಗೂ ಮುನ್ನಾ ದೇವರ ಮೊರೆ ಹೋದ ಸಮಂತಾ, ಪತಿ ರಾಜ್ ನಿಡಿಮೋರು

ಮತ್ತೇ ತಮಿಳಿಗೆ ಹಾರಿದ ರಿಯಲ್ ಸ್ಟಾರ್ ಉಪೇಂದ್ರ, ಯಾವ ಸಿನಿಮೆ ಗೊತ್ತಾ

ಧರ್ಮಸ್ಥಳ ವಿರುದ್ಧ ನನಗೆ ಧ್ವೇಷವಿಲ್ಲ, ಚಿನ್ನಯ್ಯನ ಅಪ್ಪಿಕೊಳ್ಳುತ್ತೇನೆ ಎಂದಿದ್ದು ನಿಜ: ಪ್ರಕಾಶ್ ರಾಜ್

ಧರ್ಮಸ್ಥಳ ಪ್ರಕರಣದ ಬಗ್ಗೆ ಮಾತನಾಡೋಣ, ಮಾರಿಕೊಂಡ ಮಾಧ್ಯಮಗಳಿಗೆ ಸ್ವಾಗತ ಎಂದ ಪ್ರಕಾಶ್ ರಾಜ್

ಬಾಸ್ ಸಿನಿಮಾ ಬಿಡುಗಡೆಗೆ ದಿನಗಣನೆ ಆಗುತ್ತಿರುವಾಗಲೇ ಮತ್ತೇ ಸಂಕಷ್ಟ, ಕೋರ್ಟ್ ಮೆಟ್ಟಿಲೇರಿದ ದರ್ಶನ್ ಕುಟುಂಬ

ಮುಂದಿನ ಸುದ್ದಿ
Show comments