Select Your Language

Notifications

webdunia
webdunia
webdunia
Sunday, 13 April 2025
webdunia

ಆಸ್ಪತ್ರೆಯಿಂದ ಬಿಡುಗಡೆಯಾದ ನಟ ಶರಣ್

ಶರಣ್
ಬೆಂಗಳೂರು , ಸೋಮವಾರ, 28 ಸೆಪ್ಟಂಬರ್ 2020 (11:24 IST)
ಬೆಂಗಳೂರು: ತೀವ್ರ ಹೊಟ್ಟೆ ನೋವಿನಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದ ನಟ ಶರಣ್ ಇದೀಗ ಚೇತರಿಸಿಕೊಂಡು ಬಿಡುಗಡೆಯಾಗಿದ್ದಾರೆ.


ಶೂಟಿಂಗ್ ಸ್ಪಾಟ್ ನಲ್ಲಿ ತೀವ್ರ ಅನಾರೋಗ್ಯ ಕಾಣಿಸಿಕೊಂಡ ಹಿನ್ನಲೆಯಲ್ಲಿ ಅವರನ್ನು ಮಲ್ಲಿಗೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರಿಗೆ ಕಿಡ್ನಿಯಲ್ಲಿ ಕಲ್ಲಿನ ಸಮಸ್ಯೆಯಿತ್ತು ಎನ್ನಲಾಗಿದೆ. ಅನಾರೋಗ್ಯವಿದ್ದರೂ ಶೂಟಿಂಗ್ ನಲ್ಲಿ ಪಾಲ್ಗೊಂಡಿದ್ದರು. ಇದೀಗ ಚೇತರಿಸಿಕೊಂಡ ಪರಿಣಾಮ ವೈದ್ಯರ ಸಲಹೆ ಮೇರೆಗೆ ಬಿಡುಗಡೆಯಾಗಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಸಿಸಿಬಿ ಡ್ರಿಲ್ ಬಳಿಕ ಮೊದಲ ಬಾರಿಗೆ ದಿಗಂತ್ ಇನ್ ಸ್ಟಾಗ್ರಾಂನಲ್ಲಿ ಪೋಸ್ಟ್