Webdunia - Bharat's app for daily news and videos

Install App

ಶ್ರೀಕರಂ ನಿರ್ಮಾಪಕರಿಗೆ ಲೀಗಲ್ ನೋಟಿಸ್ ಕಳುಹಿಸಿದ ನಟ ಶರ್ವಾನಂದ್

Webdunia
ಶನಿವಾರ, 29 ಮೇ 2021 (11:13 IST)
ಹೈದರಾಬಾದ್ : ಕೃಷಿ ಆಧರಿಸಿದ ಚಿತ್ರ ಶ್ರೀಕರಂನಲ್ಲಿ ನಟ ಶರ್ವಾನಂದ್ ಅವರು ನಟಿಸಿದ್ದಾರೆ. ಇದೀಗ ನಟ ಶರ್ವಾನಂದ್ ಅವರು ಶ್ರೀಕರಂ ಚಿತ್ರದ ನಿರ್ಮಾಪಕರ ವಿರುದ್ಧ ಲೀಗಲ್ ನೋಟಿಸ್ ಕಳುಹಿಸಿದ್ದಾರಂತೆ.

ಶ್ರೀಕರಂ ಚಿತ್ರದಲ್ಲಿ ನಟಿಸಿಲು ನಟ ಶರ್ವಾನಂದ್ ಅವರು ಒಪ್ಪಿದ ಸಂಬಾವನೆಯಲ್ಲಿ 2 ಕೋಟಿ ರೂ ಮಾತ್ರ ನೀಡಿದ್ದಾರಂತೆ. ಶ್ರೀಕರಂ ಚಿತ್ರ ಈ ವರ್ಷದ ಆರಂಭದಲ್ಲಿ ಬಿಡುಗಡೆಯಾಗಿದೆ. ಇದು ವಿಮರ್ಶಕರಿಂದ ಸಕರಾತ್ಮಕ ಪ್ರತಿಕ್ರಿಯೆ ಪಡೆದಿದ್ದರು, ಗಲ್ಲಾಪೆಟ್ಟಿಗೆಯಲ್ಲಿ ವಿಫಲವಾಗಿದೆ.

ಹೀಗಾಗಿ ನಿರ್ಮಾಪಕರು ನಟ ಶರ್ವಾನಂದ್ ಅವರಿಗೆ ಉಳಿದ ಸಂಭಾವನೆಯನ್ನು ನೀಡಲಿಲ್ಲವಂತೆ.  ಹೀಗಾಗಿ ನಟ ನಿರ್ಮಾಪಕರ ವಿರುದ್ಧ ಕೋರ್ಟ್ ಮೆಟ್ಟಿಲೇರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Actor Darshan: ಡೆವಿಲ್ ಸಿನಿಮಾದಿಂದ ಡಿ ಬಾಸ್‌ ಅಭಿಮಾನಿಗಳಿಗೆ ಸಿಕ್ತು ಗುಡ್‌ನ್ಯೂಸ್‌

Jyotika, Surya: ಈ ಸ್ಟಾರ್ ದಂಪತಿಯ ಮಗಳು ಪದವಿದರೆ ಎಂದರೆ ನೀವು ನಂಬುತ್ತೀರಾ

Sreeleela: ನಟಿ ಶ್ರೀಲೀಲಾ ದಿಡೀರ್ ಮದುವೆ, ಅರಿಶಿನ ಶಾಸ್ತ್ರದ ಫೋಟೋ ವೈರಲ್

Shivanna: ವಿವಾದವೇ ಬೇಡವೆಂದು ಕಣ್ಣಪ್ಪ ಈವೆಂಟ್ ನಲ್ಲಿ ಯಾರನ್ನೂ ಹತ್ತಿರಕ್ಕೇ ಬಿಟ್ಟುಕೊಳ್ಳದ ಶಿವಣ್ಣ

Gagan Chinnappa: ದರ್ಶನ್ ತಾಯಿ ನನಗೆ ತುಂಬಾ ಕ್ಲೋಸ್, ನನಗೊಬ್ಬ ಹುಡುಗಿ ಹುಡುಕಿದ್ರು: ಗಗನ್ ಚಿನ್ನಪ್ಪ

ಮುಂದಿನ ಸುದ್ದಿ
Show comments