Webdunia - Bharat's app for daily news and videos

Install App

ಶ್ರೀಕರಂ ನಿರ್ಮಾಪಕರಿಗೆ ಲೀಗಲ್ ನೋಟಿಸ್ ಕಳುಹಿಸಿದ ನಟ ಶರ್ವಾನಂದ್

Webdunia
ಶನಿವಾರ, 29 ಮೇ 2021 (11:13 IST)
ಹೈದರಾಬಾದ್ : ಕೃಷಿ ಆಧರಿಸಿದ ಚಿತ್ರ ಶ್ರೀಕರಂನಲ್ಲಿ ನಟ ಶರ್ವಾನಂದ್ ಅವರು ನಟಿಸಿದ್ದಾರೆ. ಇದೀಗ ನಟ ಶರ್ವಾನಂದ್ ಅವರು ಶ್ರೀಕರಂ ಚಿತ್ರದ ನಿರ್ಮಾಪಕರ ವಿರುದ್ಧ ಲೀಗಲ್ ನೋಟಿಸ್ ಕಳುಹಿಸಿದ್ದಾರಂತೆ.

ಶ್ರೀಕರಂ ಚಿತ್ರದಲ್ಲಿ ನಟಿಸಿಲು ನಟ ಶರ್ವಾನಂದ್ ಅವರು ಒಪ್ಪಿದ ಸಂಬಾವನೆಯಲ್ಲಿ 2 ಕೋಟಿ ರೂ ಮಾತ್ರ ನೀಡಿದ್ದಾರಂತೆ. ಶ್ರೀಕರಂ ಚಿತ್ರ ಈ ವರ್ಷದ ಆರಂಭದಲ್ಲಿ ಬಿಡುಗಡೆಯಾಗಿದೆ. ಇದು ವಿಮರ್ಶಕರಿಂದ ಸಕರಾತ್ಮಕ ಪ್ರತಿಕ್ರಿಯೆ ಪಡೆದಿದ್ದರು, ಗಲ್ಲಾಪೆಟ್ಟಿಗೆಯಲ್ಲಿ ವಿಫಲವಾಗಿದೆ.

ಹೀಗಾಗಿ ನಿರ್ಮಾಪಕರು ನಟ ಶರ್ವಾನಂದ್ ಅವರಿಗೆ ಉಳಿದ ಸಂಭಾವನೆಯನ್ನು ನೀಡಲಿಲ್ಲವಂತೆ.  ಹೀಗಾಗಿ ನಟ ನಿರ್ಮಾಪಕರ ವಿರುದ್ಧ ಕೋರ್ಟ್ ಮೆಟ್ಟಿಲೇರಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments