Webdunia - Bharat's app for daily news and videos

Install App

ವೈದ್ಯರಿಗೆ ಊಟ ಪೂರೈಸಲು ಮುಂದಾದ ನಟ ಶ್ರೀಮುರಳಿ

Webdunia
ಭಾನುವಾರ, 9 ಮೇ 2021 (10:05 IST)
ಬೆಂಗಳೂರು: ದಿನವಿಡೀ ಪಿಪಿಇ ಕಿಟ್ ಧರಿಸಿಕೊಂಡು ಕೊರೋನಾ ರೋಗಿಗಳ ಶುಶ್ರೂಷೆಯಲ್ಲಿ ತೊಡಗಿರುವ ವೈದ್ಯ ಸಿಬ್ಬಂದಿಗಳ ನಟ ಶ್ರೀಮುರಳಿ ನೆರವು ನೀಡುತ್ತಿದ್ದಾರೆ.


ನಗರದ ಪ್ರಮುಖ ಸರ್ಕಾರಿ ಆಸ್ಪತ್ರೆಗಳ ವೈದ್ಯ ಸಿಬ್ಬಂದಿಗಳಿಗೆ ಉಚಿತವಾಗಿ ಊಟ ವಿತರಿಸಲು ಶ್ರೀಮುರಳಿ ಮುಂದೆ ಬಂದಿದ್ದಾರೆ. ಕೆಸಿ ಜನರಲ್ ಆಸ್ಪತ್ರೆ, ರಾಜಾಜಿನಗರದ ಇಎಸ್ಐ ಆಸ್ಪತ್ರೆ, ಸಿವಿ ರಾಮನ್ ಜನರಲ್ ಆಸ್ಪತ್ರೆ, ಜಯನಗರ ಜನರಲ್ ಆಸ್ಪತ್ರೆ ಹಾಗೂ ಬೌರಿಂಗ್ ಆಸ್ಪತ್ರೆಯ ವೈದ್ಯರು, ದಾದಿಯರು ಸೇರಿದಂತೆ ಎಲ್ಲಾ ವೈದ್ಯಕೀಯ ಸಿಬ್ಬಂದಿಗಳಿಗೆ ತಾವೇ ಊಟ ವಿತರಿಸುತ್ತಿದ್ದಾರೆ.

ತಮ್ಮ ತಂಡದ ಜೊತೆಗೆ ಶ್ರೀಮುರಳಿ ಈ ಕೆಲಸ ಮಾಡುತ್ತಿದ್ದಾರೆ. ರೋಗಿಗಳ ಚಿಕಿತ್ಸೆಯಲ್ಲಿ ದಿನವಿಡೀ ತೊಡಗಿಸಿಕೊಳ್ಳುವ ವೈದ್ಯ ಸಿಬ್ಬಂದಿಗಳು ಸ್ವಯಂ ಹಿತವನ್ನೂ ಮರೆತಿದ್ದಾರೆ. ಅಂತಹವರಿಗೆ ಮಾನವೀಯ ನೆಲೆಯಲ್ಲಿ ತಮ್ಮ ಕೈಲಾದ ಸಹಾಯ ಮಾಡುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments