Webdunia - Bharat's app for daily news and videos

Install App

ನಟ ಶ್ರೀಮುರಳಿಗೆ ಬಘೀರ ಶೂಟಿಂಗ್ ವೇಳೆ ಮತ್ತೆ ಕಾಲಿಗೆ ಪೆಟ್ಟು

Krishnaveni K
ಸೋಮವಾರ, 22 ಏಪ್ರಿಲ್ 2024 (10:36 IST)
ಬೆಂಗಳೂರು: ಬಘೀರ ಶೂಟಿಂಗ್ ವೇಳೆ ರೋರಿಂಗ್ ಸ್ಟಾರ್ ಶ್ರೀಮುರಳಿ ಮತ್ತೊಮ್ಮೆ ಕಾಲಿಗೆ ಏಟು ಮಾಡಿಕೊಂಡಿದ್ದಾರೆ. ಇದೀಗ ಮತ್ತೆ ಶೂಟಿಂಗ್ ಸ್ಥಗಿತಗೊಂಡಿದೆ.

ಯಾಕೋ ಬಘೀರ ಸಿನಿಮಾ ಶುರು ಮಾಡಿದ ಗಳಿಗೆಯೇ ಸರಿ ಇಲ್ಲವೇನೋ. ಶ್ರೀಮುರಳಿಗೆ ಪದೇ ಪದೇ ಅಪಘಾತವಾಗುತ್ತಲೇ ಇದೆ. ಈ ಮೊದಲು ಬಘೀರ ಸಾಹಸ ದೃಶ್ಯದ ಚಿತ್ರೀಕರಣ ವೇಳೆ ಕಾಲಿಗೆ ಪೆಟ್ಟಿ ಮಾಡಿಕೊಂಡಿದ್ದ ಶ್ರೀಮುರಳಿ ಸುಧಾರಿಸಿಕೊಳ್ಳಲು ತುಂಬಾ ಸಮಯವೇ ಹಿಡಿದಿತ್ತು.

ಶಸ್ತ್ರಚಿಕಿತ್ಸೆಗೊಳಗಾಗಿದ್ದ ಶ್ರೀಮುರಳಿ ಎರಡು ತಿಂಗಳ ಹಿಂದಷ್ಟೇ ಸುಧಾರಿಸಿಕೊಂಡು ಮತ್ತೆ ಶೂಟಿಂಗ್ ನಲ್ಲಿ ತೊಡಗಿಸಿಕೊಂಡಿದ್ದರು. ಆದರೆ ಇದೀಗ ಮತ್ತೊಮ್ಮೆ ಬಘೀರ ಶೂಟಿಂಗ್ ವೇಳೆ ಅಪಘಾತ ಮಾಡಿಕೊಂಡಿದ್ದಾರೆ. ಮತ್ತೊಮ್ಮೆ ಕಾಲಿಗೆ ಏಟು ಮಾಡಿಕೊಂಡಿದ್ದಾರೆ.

ಬಳಿಕ ಅವರನ್ನು ವೀಲ್ ಚೇರ್ ನಲ್ಲಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ತೀವ್ರ ನೋವಿನಿಂದ ಒದ್ದಾಡುತ್ತಿರುವ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಮತ್ತೊಮ್ಮೆ ಕಾಲಿಗೆ ಏಟು ಮಾಡಿಕೊಂಡಿರುವುದು ಶ್ರೀಮುರಳಿ ಮತ್ತು ಬಘೀರ ಶೂಟಿಂಗ್ ಗೆ ಅಡಚಣೆಯಾಗಿದೆ. ಅವರು ಶೀಘ್ರದಲ್ಲೇ ಚೇತರಿಸಿಕೊಳ್ಳಲಿ ಎಂದು ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments