Webdunia - Bharat's app for daily news and videos

Install App

ಚೆನ್ನೈ ಪ್ರವಾಹ ಪೀಡಿತರ ನೆರವಿಗೆ ನಟ ಸೂರ್ಯ ಖರ್ಚು ಮಾಡಿದ್ದೆಷ್ಟು ಗೊತ್ತಾ?

Webdunia
ಬುಧವಾರ, 6 ಡಿಸೆಂಬರ್ 2023 (09:50 IST)
ಚೆನ್ನೈ: ಸೂಪರ್ ಸ್ಟಾರ್ ಎಂದರೆ ಕೇವಲ ತೆರೆ ಮೇಲೆ ವಿಜೃಂಭಿಸುವುದು ಮಾತ್ರವಲ್ಲ, ನಿಜ ಜೀವನದಲ್ಲೂ ಜನರ ಕಷ್ಟಕ್ಕೆ ನೆರವಾಗುವವರೇ ನಿಜವಾದ ಸ್ಟಾರ್ ಗಳು. ನಟ ಸೂರ್ಯ ಮತ್ತು ಅವರ ಸಹೋದರ ಈಗ ಅಂತಹದ್ದೇ ಜನ ಮೆಚ್ಚುವ ಕೆಲಸ ಮಾಡಿದ್ದಾರೆ.

ಮೈಚಾಂಗ್ ಚಂಡಮಾರುತದಿಂದಾಗಿ ಸುರಿದ ಮಳೆಯಿಂದ ಚೆನ್ನೈ ಸೇರಿದಂತೆ ಹಲೆವೆಡೆ ಪ್ರವಾಹ ಸದೃಶ ವಾತಾವರಣವಿದೆ. ಸಾರ್ವಜನಿಕರ ಆಸ್ತಿ ಪಾಸ್ತಿ ನಷ್ಟವಾಗಿದೆ. ಪ್ರವಾಹದಿಂದಾಗಿ ಮನೆಗಳು ನೀರಿನಲ್ಲಿ ಕೊಚ್ಚಿಕೊಂಡು ಹೋಗಿವೆ.

ಇಂತಹ ಪರಿಸ್ಥಿತಿಯಲ್ಲಿ ಜನರ ನೆರವಿಗೆ ಸೂರ್ಯ ಧಾವಿಸಿದ್ದಾರೆ. ತಮ್ಮ ಸಹೋದರ ಕಾರ್ತಿ ಜೊತೆಗೂಡಿ ಪ್ರವಾಹ ಪೀಡಿತರ ನೆರವಿಗೆ 10 ಲಕ್ಷ ರೂ. ನೀಡಿದ್ದಾರೆ.

ಸಂತ್ರಸ್ತರ ಊಟ, ವಸತಿಗೆ ನೆರವಾಗಲು ಸೂರ್ಯ ಮತ್ತು ಕಾರ್ತಿ ಇನ್ನಷ್ಟು ಧನ ಸಹಾಯ ಮಾಡಲಿದ್ದಾರಂತೆ. ಆ ಮೂಲಕ ತಾವು ನಿಜ ಜೀವನದಲ್ಲೂ ಸ್ಟಾರ್ ಗಳು ಎಂದು ನಿರೂಪಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

ಮುಂದಿನ ಸುದ್ದಿ
Show comments