Webdunia - Bharat's app for daily news and videos

Install App

ಖ್ಯಾತ ನಿರ್ದೇಶಕನ ಚಿತ್ರದಲ್ಲಿ ನಟಿಸುವ ಅವಕಾಶ ತಪ್ಪಿಸಿಕೊಂಡಿದ್ದಕ್ಕೆ ಬೇಸರ ವ್ಯಕ್ತಪಡಿಸಿದ ನಟ ಸೂರ್ಯ

Webdunia
ಸೋಮವಾರ, 15 ಫೆಬ್ರವರಿ 2021 (09:29 IST)
ಹೈದರಾಬಾದ್ : ಪಾಂಡ್ಯರಾಜ್ ನಿರ್ದೇಶನದ ‘ಸೂರ್ಯ 40’ ಚಿತ್ರದಲ್ಲಿ ನಟ  ಸೂರ್ಯ ಕಾಣಿಸಿಕೊಳ್ಳಲಿದ್ದು, ಈ ಚಿತ್ರ ಯಾವಾಗ ಪ್ರಾರಂಭವಾಗಲಿದೆ ಎಂದು ಅಭಿಮಾನಿಗಳು ಎದುರು ನೋಡುತ್ತಿದ್ದಾರೆ. ಈ ನಡುವೆ ನಟ ಸೂರ್ಯ ಸ್ಟಾರ್ ನಿರ್ದೇಶಕರೊಬ್ಬರ ಚಿತ್ರ ಕೈತಪ್ಪಿದ್ದಕ್ಕೆ ಬೇಸರ ವ್ಯಕ್ತಪಡಿಸಿದ್ದಾರೆ.

ಇತ್ತೀಚೆಗೆ ‘ಅಂಜನ್’ ಚಿತ್ರದ  ತೆಲುಗು ಸಂಗೀತ ಬಿಡುಗಡೆ ಕಾರ್ಯಕ್ರಮ ನಡೆದಿದ್ದು, ಇದರಲ್ಲಿ ರಾಜಮೌಳಿ, ಸೂರ್ಯ, ನಾಗಾರ್ಜುನ್ ಮತ್ತು ಇತರರು ಭಾಗವಹಿಸಿದ್ದಾರೆ. ಆ ವೇಳೆ ನಟ ಸೂರ್ಯ ರಾಜಮೌಳಿ ಅವರೊಂದಿಗೆ ಕೆಲಸ ಮಾಡುವ ಅವಕಾಶವನ್ನು ಕಳೆದುಕೊಂಡಿದ್ದು, ಇದು ಅವರು ತಮ್ಮ ಜೀವನದಲ್ಲಿ ಮಾಡಿದ ದೊಡ್ಡ ತಪ್ಪು ಎಂದು ಪರಿಗಣಿಸಿದ್ದರು ಎನ್ನಲಾಗಿದೆ. ಮೂಲಗಳ ಪ್ರಕಾರ ‘ಆಯಾನ್’ ಚಿತ್ರದ ಕಾರಣದಿಂದ ಸೂರ್ಯ, ರಾಜಮೌಳಿ ಚಿತ್ರ ತಪ್ಪಿಸಿಕೊಂಡಿದ್ದರು ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟಿ ನಿರೂಪಕಿ ಅನುಶ್ರೀ ಎಷ್ಟೊಂದು ಸಿಂಪಲ್‌, ಮದುವೆ ಸೀರೆ ಬಗ್ಗೆ ಕೊಟ್ರು ಬಿಗ್‌ ಅಪ್ಡೇಟ್‌

Amrithadhare serial: ಅಮೃತಧಾರೆಯಲ್ಲಿ ಮಹಾ ತಿರುವು, ಕನ್ನಡದಲ್ಲಿ ಅಪರೂಪಕ್ಕೆ ನಡೆಯುತ್ತಿದೆ ಇಂಥಾ ಟ್ವಿಸ್ಟ್

ಖ್ಯಾತ ಕಿರುತೆರೆ ನಟ ಆಶಿಶ್ ಕಪೂರ್ ಮೇಲೆ ಇದೆಂಥಾ ಆರೋಪ, ಜೈಲು ಸೇರುವ ಪರಿಸ್ಥಿತಿ ಹಾಕೆ ಬಂತು

ಜಿಎಸ್ ಟಿ ದರ ಕಡಿತವಾದ್ರೂ ಕನ್ನಡ ಸಿನಿಮಾ ವೀಕ್ಷಕರಿಗೆ ಲಾಭವಿಲ್ಲ

ನಾನು ಸ್ವಲ್ಪ ಸ್ಲೋ ಎನಿಸಬಹುದು ಆದ್ರೆ.. ರಕ್ಷಿತ್ ಶೆಟ್ಟಿ ಹೇಳಿದ ಮಾತು ನೋಡಿ video

ಮುಂದಿನ ಸುದ್ದಿ
Show comments