Select Your Language

Notifications

webdunia
webdunia
webdunia
webdunia

ನಟ ಸುಶಾಂತ್ ಸಿಂಗ್ ಕೇಸ್: ಬಾಲಿವುಡ್ ನಟಿ ವಿದ್ಯಾಬಾಲನ್ ಹೊಸ ವಿವಾದ

ನಟ ಸುಶಾಂತ್ ಸಿಂಗ್ ಕೇಸ್: ಬಾಲಿವುಡ್ ನಟಿ ವಿದ್ಯಾಬಾಲನ್ ಹೊಸ ವಿವಾದ
ಮುಂಬೈ , ಮಂಗಳವಾರ, 1 ಸೆಪ್ಟಂಬರ್ 2020 (21:15 IST)
ಬಾಲಿವುಡ್ ನಟ ಸುಶಾಂತ ಸಿಂಗ್ ರಜಪೂತ್ ಸಾವಿನ ಪ್ರಕರಣದ ತನಿಖೆಯನ್ನು ಸಿಬಿಐ ನಡೆಸುತ್ತಿದೆ.

ಈ ನಡುವೆ ಬಾಲಿವುಡ್ ನಟಿ ವಿದ್ಯಾಬಾಲನ್ ಪ್ರತಿಕ್ರಿಯಿಸಿದ್ದು, ಸುಶಾಂತ ಸಿಂಗ್ ಸಾವು ಮೀಡಿಯಾ ಸರ್ಕಸ್ ಆಗಿದೆ ಎಂದು ಕಿಡಿಕಾರಿದ್ದಾರೆ.

ತಾಫ್ಸೀ ನಂತರ ರಿಯಾ ಚಕ್ರವರ್ತಿ ವಿರುದ್ಧ ಮಾಧ್ಯಮ ತಿರುಗಿ ಬಿದ್ದಿರುವುದನ್ನು ಲಕ್ಷ್ಮೀ ಮಂಚು ಪ್ರಶ್ನಿಸಿರುವುದಕ್ಕೆ ಮಂಚು ಅವರನ್ನು ವಿದ್ಯಾಬಾಲನ್ ಶ್ಲಾಘಿಸಿದ್ದಾರೆ.  

ಒಂದೆಡೆ ನಟ ಸುಶಾಂತ್ ಸಿಂಗ್ ಸಾವಿಗೆ ನ್ಯಾಯ ಬೇಕು ಎಂದು ಅಭಿಮಾನಿಗಳು ಒತ್ತಾಯಿಸುತ್ತಿದ್ದಾರೆ.
ಇನ್ನೊಂದೆಡೆ, ಚಿತ್ರರಂಗದ ಒಂದು ವಿಭಾಗವು ಸುಶಾಂತ್ ಅವರ ಗೆಳತಿ ಮತ್ತು ಪ್ರಕರಣದ ಪ್ರಮುಖ ಆರೋಪಿ ರಿಯಾ ಚಕ್ರವರ್ತಿ ಅವರ ಮೇಲಿನ ಮಾಧ್ಯಮ ಪಾತ್ರದ ವಿರುದ್ಧ ವಿರುದ್ಧ ಧ್ವನಿ ಎತ್ತಿದೆ.

ಸುಶಾಂತ್ ಸಿಂಗ್ ರಜಪೂತ್ ಅವರ ಸಾವು ಮೀಡಿಯಾ ಸರ್ಕಸ್ ಆಗಿ ಮಾರ್ಪಟ್ಟಿದೆ ಎಂದು ನಟಿ ವಿದ್ಯಾ ಬಾಲನ್ ಹೇಳಿದ್ದು ವಿವಾದಕ್ಕೆ ಕಾರಣವಾಗುತ್ತಿದೆ.

 

Share this Story:

Follow Webdunia kannada

ಮುಂದಿನ ಸುದ್ದಿ

10 ದಿನಗಳಲ್ಲೇ ದಾಖಲೆ ಬರೆದ ಬಾಲಿವುಡ್ ನಟಿ ಕಂಗನಾ ರಣಾವತ್