Webdunia - Bharat's app for daily news and videos

Install App

ಪ್ರಧಾನಿ ನರೇಂದ್ರ ಮೋದಿ ಅಂಗಳಕ್ಕೆ ನಟ ಸುಶಾಂತ್ ಸಿಂಗ್ ಸಾವಿನ ಕೇಸ್?

Webdunia
ಶನಿವಾರ, 26 ಸೆಪ್ಟಂಬರ್ 2020 (21:51 IST)
ಬಾಲಿವುಡ್ ನಟ ಸುಶಾಂತ್ ಸಿಂಗ ರಜಪೂತ್ ಸಾವಿನ ಕೇಸ್ ತನಿಖೆಯನ್ನು ಸಿಬಿಐ ಕೈಗೆತ್ತಿಕೊಂಡಿದೆ.

ಈ ನಡುವೆ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಕೇಸ್ ನಲ್ಲಿ ನ್ಯಾಯ ಕೊಡಿಸಬೇಕೆಂದು ಪ್ರಧಾನಿ ನರೇಂದ್ರ ಮೋದಿಯವರಿಗೆ ಮನವಿ ಮಾಡಲಾಗಿದೆ.

ನಟ ಸುಶಾಂತ್ ಸಿಂಗ್ ನ ಸ್ನೇಹಿತರಾದ ಸ್ಮಿತಾ ಪಾರಿಖ್ ಮತ್ತು ನಿಲೋತ್ಪಾಲ್ ಮೃಣಾಲ್ ಅವರು ಸೋಷಿಯಲ್ ಮೀಡಿಯಾದಲ್ಲಿ ಹಾಕಿರುವ ಪೋಸ್ಟ್ ವೈರಲ್ ಆಗಿದೆ.

ನಟನ ಸಾವಿನ ಕೇಸ್ ತನಿಖೆಯನ್ನು ಸಿಬಿಐ ವಹಿಸಿಕೊಂಡು ಹಲವಾರು ವಾರಗಳೇ ಕಳೆದಿವೆ. ಆದರೆ ಇನ್ನೂ ಯಾವುದೇ ಪ್ರಗತಿ ಬಂದಿಲ್ಲ. ಹೀಗಾಗಿ ಸುಶಾಂತ ಸಿಂಗ್ ಸಾವಿಗೆ ನ್ಯಾಯ ಕೊಡಿಸುವಂತೆ ಪಿಎಂ ಮೋದಿಯವರನ್ನು ಕೋರಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments