Webdunia - Bharat's app for daily news and videos

Install App

ನಟ ಸುಶಾಂತ ಸಿಂಗ್ ಕೇಸಿಗೆ ಟ್ವಿಸ್ಟ್ : ಉಪವಾಸ ಸತ್ಯಾಗ್ರಹ ಶುರು

Webdunia
ಶುಕ್ರವಾರ, 2 ಅಕ್ಟೋಬರ್ 2020 (22:36 IST)
ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಸಾವಿಗೆ ನ್ಯಾಯ ಕೋರಿ ಅಭಿಮಾನಿಗಳು ಉಪವಾಸ ಸತ್ಯಾಗ್ರಹದ ದಾರಿ ತುಳಿದಿದ್ದಾರೆ.

ನಟನ ಸ್ನೇಹಿತ ಗಣೇಶ್ ಹಿವಾರ್ಕರ್ ಮತ್ತು ಮಾಜಿ ವ್ಯವಸ್ಥಾಪಕ ಅಂಕಿತ್ ಆಚಾರ್ಯ ಅವರು ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.

ದೆಹಲಿಯ ಜಂತರ್ ಮಂತರ್ ನಲ್ಲಿ ಮಹಾತ್ಮ ಗಾಂಧಿಯವರ ಜನ್ಮ ದಿನಾಚರಣೆಯಂದು, ಸುಷಾಂತ್ ಅವರ ಅಭಿಮಾನಿಗಳು ನಟನ ಸಾವಿಗೆ ನ್ಯಾಯವನ್ನು ಕೋರಿ ಪ್ರತಿಭಟನೆಯನ್ನು ಆಯೋಜಿಸಿದ್ದಾರೆ.

ಸಿಬಿಐ ಈ ಪ್ರಕರಣವನ್ನು 302 (ಕೊಲೆ ಆರೋಪ) ಅಡಿಯಲ್ಲಿ ತನಿಖೆ ಮಾಡಬೇಕು ಮತ್ತು ಅವರು ಅದನ್ನು ಬೇರೆಡೆಗೆ ತಿರುಗಿಸಲು ಪ್ರಯತ್ನಿಸಬಾರದು ಎಂದು ಪ್ರತಿಭಟನಾಕಾರರು ಹೇಳಿದ್ದಾರೆ.

 

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments