Webdunia - Bharat's app for daily news and videos

Install App

ನಟ ಸುಶಾಂತ ಸಿಂಗ್ ಕೇಸಿಗೆ ಟ್ವಿಸ್ಟ್ : ಉಪವಾಸ ಸತ್ಯಾಗ್ರಹ ಶುರು

Webdunia
ಶುಕ್ರವಾರ, 2 ಅಕ್ಟೋಬರ್ 2020 (22:36 IST)
ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಸಾವಿಗೆ ನ್ಯಾಯ ಕೋರಿ ಅಭಿಮಾನಿಗಳು ಉಪವಾಸ ಸತ್ಯಾಗ್ರಹದ ದಾರಿ ತುಳಿದಿದ್ದಾರೆ.

ನಟನ ಸ್ನೇಹಿತ ಗಣೇಶ್ ಹಿವಾರ್ಕರ್ ಮತ್ತು ಮಾಜಿ ವ್ಯವಸ್ಥಾಪಕ ಅಂಕಿತ್ ಆಚಾರ್ಯ ಅವರು ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.

ದೆಹಲಿಯ ಜಂತರ್ ಮಂತರ್ ನಲ್ಲಿ ಮಹಾತ್ಮ ಗಾಂಧಿಯವರ ಜನ್ಮ ದಿನಾಚರಣೆಯಂದು, ಸುಷಾಂತ್ ಅವರ ಅಭಿಮಾನಿಗಳು ನಟನ ಸಾವಿಗೆ ನ್ಯಾಯವನ್ನು ಕೋರಿ ಪ್ರತಿಭಟನೆಯನ್ನು ಆಯೋಜಿಸಿದ್ದಾರೆ.

ಸಿಬಿಐ ಈ ಪ್ರಕರಣವನ್ನು 302 (ಕೊಲೆ ಆರೋಪ) ಅಡಿಯಲ್ಲಿ ತನಿಖೆ ಮಾಡಬೇಕು ಮತ್ತು ಅವರು ಅದನ್ನು ಬೇರೆಡೆಗೆ ತಿರುಗಿಸಲು ಪ್ರಯತ್ನಿಸಬಾರದು ಎಂದು ಪ್ರತಿಭಟನಾಕಾರರು ಹೇಳಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕನ್ನಡದ ನಟನಾ ದಿಗ್ಗಜ ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಗೌರವ: ಪ್ರಧಾನಿ ಮೋದಿ ಶ್ಲಾಘನೆ

ಅಣ್ಣಾ ಹಾಗಲ್ಲ, ಹೀಗೆ ಮಾಡೋ…ಗಣೇಶನ ಪೂಜೆ ಮಾಡುವಾಗ ಎಡವಟ್ಟು ಮಾಡಿದ ಸಲ್ಮಾನ್ ಖಾನ್ ನೋಡಿ ತಂಗಿ ಮಾಡಿದ್ದೇನು ನೋಡಿ Video

ಅಕುಲ್ ಬಾಲಾಜಿ ಆಂಕರ್ ಮಾಡುತ್ತಿರಬೇಕಾದರೆ ಬಾಟಲಿ ಎಸೆದ ತೆಲುಗು ನಟ ರಾಣಾ: Video

BBK13: ನಾಲಾಯಕ್ ನನ್ ಮಕ್ಳು, ಬಳೆ ತೊಟ್ಕೊಂಡು ಕೂರಿ ಎಂದ ಕಿರಣ್ ಶಾಸ್ತ್ರಿ: ಎಲ್ಲೆ ಮೀರುತ್ತಿದ್ದಾರಾ ಕಾಮನ್ ಸ್ಪರ್ಧಿಗಳು video

BBK13: ದೊಡ್ಮನೆಗೆ ಫ್ಲೈಟ್ ತಂಡ ಬಂದ ಮೇಲೆ ಸೈಲೆಂಟ್ ಆದರಾ ಗಗನ್, ತಾಂಡವ್

ಮುಂದಿನ ಸುದ್ದಿ
Show comments