Webdunia - Bharat's app for daily news and videos

Install App

ನಟ ಸುಶಾಂತ ಕೇಸ್ : ಏಮ್ಸ್, ಸಿಬಿಐ ತನಿಖೆ ನಂಬದಿದ್ದರೆ ಮಾಡೋದೇನು?

Webdunia
ಸೋಮವಾರ, 5 ಅಕ್ಟೋಬರ್ 2020 (16:52 IST)
ಬಾಲಿವುಡ್ ನಟ ಸುಶಾಂತ ಸಿಂಗ್ ರಜಪೂತ್ ಸಾವಿನ ಕೇಸ್ ತನಿಖೆಯನ್ನು ಸಿಬಿಐ ನಡೆಸುತ್ತಿದೆ.

ಈ ನಡುವೆ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (ಏಮ್ಸ್) ವಿಧಿವಿಜ್ಞಾನ ವೈದ್ಯಕೀಯ ಮಂಡಳಿಯು ನಟನು ಆತ್ಮಹತ್ಯೆಗೆ ಶರಣಾಗಿದ್ದಾನೆ. ಆದರೆ ಕೊಲೆ ಆಗಿಲ್ಲ ಎಂದು ವರದಿ ನೀಡಿದೆ.

ಶಿವಸೇನೆ ಮುಖಂಡ ಸಂಜಯ್ ರಾವತ್ ಅವರು ಏಮ್ಸ್ ನೀಡಿರುವ ವರದಿ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ.

“ಮೊದಲಿನಿಂದಲೂ ಮಹಾರಾಷ್ಟ್ರ ಸರ್ಕಾರ ಮತ್ತು ಮುಂಬೈ ಪೊಲೀಸರನ್ನು ಕೆಣಕುವ ಪಿತೂರಿ ನಡೆಯುತ್ತಿದೆ. ಈಗ ಸಿಬಿಐ ವಿಚಾರಣೆಯನ್ನು ಸಹ ನಂಬಲಾಗದಿದ್ದರೆ, ನಾವು ಮೂಕರಾಗಿದ್ದೇವೆ. ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದಲ್ಲಿ ಏಮ್ಸ್ ಫೋರೆನ್ಸಿಕ್ ಮೆಡಿಕಲ್ ಬೋರ್ಡ್ ಮುಖ್ಯಸ್ಥರಾಗಿರುವ ಡಾ.ಸುಧೀರ್ ಗುಪ್ತಾ ವರದಿ ನೀಡಿದ್ದಾರೆ. ಅವರಿಗೆ ಯಾವುದೇ ರಾಜಕೀಯ ಸಂಪರ್ಕ ಅಥವಾ ಶಿವಸೇನೆಯೊಂದಿಗೆ ಯಾವುದೇ ಸಂಪರ್ಕವಿಲ್ಲ ”ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

IPL 2025 ಸೋಲಿನ ಬಗ್ಗೆ ಕೊನೆಗೂ ಭಾವುಕ ಪೋಸ್ಟ್ ಹಂಚಿಕೊಂಡ ಪಂಜಾಬ್ ಒಡತಿ ಪ್ರೀತಿ ಜಿಂಟಾ

Road Accident: ಕಣ್ಣೆದುರೇ ತಂದೆಯನ್ನು ಕಳೆದುಕೊಂಡ ನಟ ಶೈನ್ ಟಾಮ್ ಚಾಕೊ

Akhil Akkineni Marriage: ಟ್ರೆಂಡಿಂಗ್‌ನಲ್ಲಿದೆ ನಾಗರ್ಜುನ ಮಗನ ಮದುವೆ ಫೋಟೋಗಳು

ಡಿವೋರ್ಸ್ ಬೆನ್ನಲ್ಲೇ ಮತ್ತೇ ಗೆಳತಿ ಜತೆ ಜೋಡಿಯಾಗಿ ಕಾಣಿಸಿಕೊಂಡ ನಟ ಜಯಂ ರವಿ, ಇದು ಅದೇ ಎಂದ ನೆಟ್ಟಿಗರು

Rakshit Shetty Birthday: ಫ್ರೆಂಡ್ ಗೆ ಗುಡ್ ನ್ಯೂಸ್ ಕೊಡಕ್ಕೆ ಹೇಳಿ ರಿಷಭ್ ಶೆಟ್ರೇ...

ಮುಂದಿನ ಸುದ್ದಿ
Show comments