Webdunia - Bharat's app for daily news and videos

Install App

ತಾನು ಈ ರಾಜ್ಯದ ಸಿಎಂ ಆಗಲು ಬಯಸುತ್ತೇನೆ ಎಂದ ನಟ ಉಪೇಂದ್ರ

Webdunia
ಮಂಗಳವಾರ, 25 ಮೇ 2021 (09:12 IST)
ಬೆಂಗಳೂರು : ನಟ ಉಪೇಂದ್ರ ಭಾರತದ ಚಲನಚಿತ್ರೋದ್ಯಮದ ಖ್ಯಾತ ನಟರಲ್ಲಿ ಒಬ್ಬರು. ಇವರು ತನ್ನದೇ ಆದ ಪಕ್ಷ ಪ್ರಜಾಕೀಯವನ್ನು ಪ್ರಾರಂಭಿಸಿದಾಗಿನಿಂದಲೂ ಅವರ ಅಭಿಮಾನಿಗಳು ಅವರು ಚುನಾವಣೆಯಲ್ಲಿ ಸ್ಪರ್ಧಿಸುವ ಮತ್ತು ವಿವಿಧ ವಿಷಯಗಳ ಬಗ್ಗೆ ಧ್ವನಿ ಎತ್ತುವ ಬಗ್ಗೆ ನಿರ್ಧಾರಗಳನ್ನು ಪ್ರಕಟಿಸಲು ಕಾಯುತ್ತಿದ್ದಾರೆ.

ಇದೀಗ ಸೋಶಿಯಲ್ ಮೀಡಿಯಾದಲ್ಲಿ ಸಕ್ರಿಯರಾಗಿರುವ ಉಪೇಂದ್ರ ಅವರು ತಮ್ಮ ಇನ್ ಸ್ಟಾಗ್ರಾಂನಲ್ಲಿ ಪೋಸ್ಟ್ ಹಂಚಿಕೊಂಡಿದ್ದು, ಅದರಲ್ಲಿ ತಾನು  ರಾಜ್ಯದ ಸಿಎಂ ಆಗಲು ಬಯಸುತ್ತೇನೆ ಎಂದು ಬರೆದಿದ್ದಾರೆ. ಅಲ್ಲದೇ ತಾನು ಸ್ಪರ್ಧಿಸಿದರೆ ತನ್ನನ್ನು ಚುನಾವಣೆಯಲ್ಲಿ ಆಯ್ಕೆ ಮಾಡುತ್ತೀರಾ? ಎಂದು ಪ್ರಶ್ನಿಸಿದ್ದಾರೆ. ಅಲ್ಲದೆ ಸಿಎಂ ಆದರೆ ನಾನು ಸಾಮಾಜಿಕ ಸೇವೆ ಮಾಡುವುದಾಗಿ ತಿಳಿಸಿದ್ದಾರೆ.

ಆದರೆ ಕೊನೆಯಲ್ಲಿ ಮಾತ್ರ ನೀವು ನನ್ನನ್ನು ಆಯ್ಕೆ ಮಾಡುತ್ತೀರೋ ಇಲ್ಲವೋ ಗೊತ್ತಿಲ್ಲ,. ಆದರೆ ನಾನು ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ  ಎಂದು ಹೇಳಿದ್ದಾರೆ. ನಾನು ನಿಮ್ಮೊಂದಿಗೆ ಖಾಯಂ ಸಿಎಂ (ಸಾಮಾನ್ಯ ಮನುಷ್ಯ)ಆಗಿ ಇರುತ್ತೇನೆ ಎಂದು ಮುಕ್ತಾಯಗೊಳಿಸಿದ್ದಾರೆ. 

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments