Webdunia - Bharat's app for daily news and videos

Install App

ಕೊರೊನಾ ತಡೆಯಲು ಬಹಳ ಉತ್ತಮ ಕೆಲಸ ಮಾಡಿದ ನಟ ವಿಜಯ್ ಅಭಿಮಾನಿಗಳು

Webdunia
ಶುಕ್ರವಾರ, 30 ಏಪ್ರಿಲ್ 2021 (08:50 IST)
ಚೆನ್ನೈ : ಕೊರೊನಾ 2ನೇ ಅಲೆಯು ಬಹಳ ಅಪಾಯಕಾರಿಯಾಗಿ ಹರಡುತ್ತಿದೆ. ದೇಶದಾದ್ಯಂತ ಜನರಿಗೆ ಉಸಿರಾಟದ ಸಮಸ್ಯೆ ಉಂಟಾಗಿ ಆಮ್ಲಜನಕದ ಕೊರತೆ ಕಾಡುತ್ತಿದೆ. ಈ ನಡುವೆ ನಟ ವಿಜಯ್ ಅಭಿಮಾನಿಗಳು ಕೊರೊನಾ ತಡೆಯಲು ಬಹಳ ಉತ್ತಮ ಕೆಲಸ ಮಾಡುತ್ತಿದ್ದಾರೆ.

ವಿಜಯ್ ಮಕ್ಕಲ್ ಅಯ್ಯಕಂ ಸದಸ್ಯರು ವಿರೂಡಾಚಲಂ ಸರ್ಕಾರಿ ಆಸ್ಪತ್ರೆಗೆ ತೆರಳಿ ಆಮ್ಲಜನಕದ ಸಿಲಿಂಡರ್ , ಮಾಸ್ಕ್  ಮತ್ತು ಇನ್ನಿತರ ವಸ್ತುಗಳನ್ನು ಒದಗಿಸುತ್ತಿದ್ದಾರೆ. ಇದಕ್ಕೆ ಸಂಬಂಧಿಸಿದ ಫೋಟೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಸಾಮಾಜಿಕ ಮಾಧ್ಯಮದ ಬಳಕೆದಾರರು ತಲಪತಿ ವಿಜಯ್ ಅಭಿಮಾನಿಗಳ ಸಮಯೋಚಿತ ಸಾಮಾಜಿಕ ಸೇವೆಯನ್ನು ಶ್ಲಾಘಿಸುತ್ತಿದ್ದಾರೆ.  ಎಲ್ಲಾ ವೇದಿಕೆಗಳಲ್ಲಿ ಒಳ್ಳೆಯ ಕಾರ್ಯದ ಬಗ್ಗೆ ಹಂಚಿಕೊಳ‍್ಳುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments