Webdunia - Bharat's app for daily news and videos

Install App

ವಿಜಯ್ ‘ಮಾಸ್ಟರ್’ ಸಿನಿಮಾಕ್ಕೆ ನಟ ವಿಜಯ್ ಸೇತುಪತಿಯಿಂದ ಸಂಕಷ್ಟ

Webdunia
ಭಾನುವಾರ, 18 ಅಕ್ಟೋಬರ್ 2020 (09:53 IST)
ಚೆನ್ನೈ : ಕಾಲಿವುಡ್ ನ ಖ್ಯಾತ ನಟ ವಿಜಯ್ ಅಭಿನಯದ ‘ಮಾಸ್ಟರ್’ ಸಿನಿಮಾಕ್ಕೆ ನಟ ವಿಜಯ್ ಸೇತುಪತಿಯಿಂದ ಸಂಕಷ್ಟ ಎದುರಾಗುವ ಸಂಭವವಿದೆ ಎನ್ನಲಾಗಿದೆ.

ಹೌದು. ವಿಜಯ್ ಸೇತುಪತಿ ಅವರು ಈಗ ಮುತ್ತಯ್ಯ ಮುರಳೀಧರನ್  ಅವರ ಜೀವನಚರಿತ್ರೆಯಲ್ಲಿ ನಟಿಸಲು ಸಜ್ಜಾಗಿದ್ದಾರೆ. ಈ ಚಿತ್ರವು ಮುತ್ತಯ್ಯ ಮುರಳೀಧರನ್ ಅವರ ಕ್ರಿಕೆಟ್ ವೃತ್ತಿಜೀವನ ಮತ್ತು ಶ್ರೀಲಂಕಾದಲ್ಲಿ ತಮಿಳರ ಹತ್ಯಾಕಾಂಡದ ಕುರಿತಾಗಿದೆ. ಈ ಕಾರಣದಿಂದ ವಿಜಯ ಸೇತುಪತಿಯನ್ನು ಸೋಶಿಯಲ್ ಮೀಡಿಯಾದಲ್ಲಿ  ಅನೇಕ ಜನರು ವಿರೊಧಿಸುತ್ತಿದ್ದಾರೆ. ಹಾಗೇ ವಿಜಯ್ ಸೇತುಪತಿ  ನಟಿಸುವ ಮುಂದಿನ ಸಿನಿಮಾಗಳಿಗೂ ಈ ವಿರೋಧದ ಬಿಸಿ ತಟ್ಟುವ ಸಾಧ್ಯತೆ ಇದೆ ಎನ್ನಲಾಗಿದೆ.

ಆದಕಾರಣ  ವಿಜಯ್ ಮಾಸ್ಟರ್ ಸಿನಿಮಾದಲ್ಲಿ ವಿಜಯ್ ಸೇತುಪತಿ ಖಳನಾಯಕನಾಗಿ ನಟಿಸುತ್ತಿದ್ದು, ಈ ಚಿತ್ರಕ್ಕೂ ವಿರೋಧದ ಕಾವು ತಟ್ಟಲಿದೆ ಎನ್ನಲಾಗಿದೆ.  ಇದು ವಿಜಯ್ ಮಾಸ್ಟರ್ ಚಿತ್ರಕ್ಕಾಗಿ ಕಾಯುತ್ತಿದ್ದ ಅಭಿಮಾನಿಗಳಿಗೆ ಆತಂಕವನ್ನುಂಟುಮಾಡಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

ಮುಂದಿನ ಸುದ್ದಿ
Show comments