Webdunia - Bharat's app for daily news and videos

Install App

ವಿಜಯ್ ‘ಮಾಸ್ಟರ್’ ಸಿನಿಮಾಕ್ಕೆ ನಟ ವಿಜಯ್ ಸೇತುಪತಿಯಿಂದ ಸಂಕಷ್ಟ

Webdunia
ಭಾನುವಾರ, 18 ಅಕ್ಟೋಬರ್ 2020 (09:53 IST)
ಚೆನ್ನೈ : ಕಾಲಿವುಡ್ ನ ಖ್ಯಾತ ನಟ ವಿಜಯ್ ಅಭಿನಯದ ‘ಮಾಸ್ಟರ್’ ಸಿನಿಮಾಕ್ಕೆ ನಟ ವಿಜಯ್ ಸೇತುಪತಿಯಿಂದ ಸಂಕಷ್ಟ ಎದುರಾಗುವ ಸಂಭವವಿದೆ ಎನ್ನಲಾಗಿದೆ.

ಹೌದು. ವಿಜಯ್ ಸೇತುಪತಿ ಅವರು ಈಗ ಮುತ್ತಯ್ಯ ಮುರಳೀಧರನ್  ಅವರ ಜೀವನಚರಿತ್ರೆಯಲ್ಲಿ ನಟಿಸಲು ಸಜ್ಜಾಗಿದ್ದಾರೆ. ಈ ಚಿತ್ರವು ಮುತ್ತಯ್ಯ ಮುರಳೀಧರನ್ ಅವರ ಕ್ರಿಕೆಟ್ ವೃತ್ತಿಜೀವನ ಮತ್ತು ಶ್ರೀಲಂಕಾದಲ್ಲಿ ತಮಿಳರ ಹತ್ಯಾಕಾಂಡದ ಕುರಿತಾಗಿದೆ. ಈ ಕಾರಣದಿಂದ ವಿಜಯ ಸೇತುಪತಿಯನ್ನು ಸೋಶಿಯಲ್ ಮೀಡಿಯಾದಲ್ಲಿ  ಅನೇಕ ಜನರು ವಿರೊಧಿಸುತ್ತಿದ್ದಾರೆ. ಹಾಗೇ ವಿಜಯ್ ಸೇತುಪತಿ  ನಟಿಸುವ ಮುಂದಿನ ಸಿನಿಮಾಗಳಿಗೂ ಈ ವಿರೋಧದ ಬಿಸಿ ತಟ್ಟುವ ಸಾಧ್ಯತೆ ಇದೆ ಎನ್ನಲಾಗಿದೆ.

ಆದಕಾರಣ  ವಿಜಯ್ ಮಾಸ್ಟರ್ ಸಿನಿಮಾದಲ್ಲಿ ವಿಜಯ್ ಸೇತುಪತಿ ಖಳನಾಯಕನಾಗಿ ನಟಿಸುತ್ತಿದ್ದು, ಈ ಚಿತ್ರಕ್ಕೂ ವಿರೋಧದ ಕಾವು ತಟ್ಟಲಿದೆ ಎನ್ನಲಾಗಿದೆ.  ಇದು ವಿಜಯ್ ಮಾಸ್ಟರ್ ಚಿತ್ರಕ್ಕಾಗಿ ಕಾಯುತ್ತಿದ್ದ ಅಭಿಮಾನಿಗಳಿಗೆ ಆತಂಕವನ್ನುಂಟುಮಾಡಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಜೈಲಿಗೆ ಎಂಟ್ರಿ ಕೊಡುವಾಗ ದರ್ಶನ್ ಮುಖ ಹೇಗಿತ್ತೂ ಗೊತ್ತಾ, ವೈರಲ್ ಫೋಟೋ ಇಲ್ಲಿದೆ

ಜೈಲಲ್ಲೂ ದರ್ಶನ್‌ಗೆ ಡೆವಿಲ್ ಸಿನಿಮಾದ್ದೇ ಚಿಂತೆ

ವಿಶೇಷ ದಿನದಂದೇ ಮಗನಿಗೆ ನಾಮಕರಣ ಮಾಡಿದ ಸಿಂಹಪ್ರಿಯ ದಂಪತಿ

ಅಜಯ್ ರಾವ್ ವಿಚ್ಛೇದನಕ್ಕೆ ಕಾರಣ ಬಯಲು

ದರ್ಶನ್ ಅರೆಸ್ಟ್ ಆಗಿದ್ದಕ್ಕೆ ರಮ್ಯಾ ಅಚ್ಚರಿಯ ಹೇಳಿಕೆ

ಮುಂದಿನ ಸುದ್ದಿ
Show comments