Webdunia - Bharat's app for daily news and videos

Install App

ಪುಷ್ಪಾ ಚಿತ್ರದ ಬಳಿಕ ಮತ್ತೊಂದು ಚಿತ್ರವನ್ನು ಕಳೆದುಕೊಳ್ತಾರಾ ನಟ ವಿಜಯ್ ಸೇತುಪತಿ?

Webdunia
ಶುಕ್ರವಾರ, 11 ಡಿಸೆಂಬರ್ 2020 (11:36 IST)
ಚೆನ್ನೈ : ನಟ ವಿಜಯ್ ಸೇತುಪತಿ ಅವರು ನಟ ಅಲ್ಲು ಅರ್ಜುನ್ ಅವರ  ಪುಷ್ಪಾ ಚಿತ್ರವನ್ನು ತೊರೆದ ಬಳಿಕ ಇದೀಗ ಮತ್ತೊಂದು ಚಿತ್ರವನ್ನು ಕಳೆದುಕೊಂಡಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

ಹೌದು. ನಟ ವಿಜಯ್ ಸೇತುಪತಿ  ಪುಷ್ಪಾ ಚಿತ್ರದಲ್ಲಿ ಖಳನಟನಾಗಿ ಆಯ್ಕೆಯಾಗಿದ್ದರು. ಆದರೆ ಚಿತ್ರದ ಶೂಟಿಂಗ್ ವಿಳಂಬವಾದ ಕಾರಣ ಚಿತ್ರತೊರೆದು ಬೇರೆ ಚಿತ್ರಕ್ಕೆ ದಿನಾಂಕ ನಿಗದಿ ಮಾಡಿದ್ದರು. ಈ ಬಗ್ಗೆ ಅವರೇ ಸಂದರ್ಶನವೊಂದರಲ್ಲಿ ತಿಳಿಸಿದ್ದರು.

ಆದರೆ ಇದೀಗ ಬಾಲಿವುಡ್ ನ ಸೂಪರ್ ಸ್ಟಾರ್ ಅಮೀರ್ ಖಾನ್ ಅಭಿನಯದ ಲಾಲ ಸಿಂಗ್ ಚಾಧಾ ಚಿತ್ರದಲ್ಲಿ ವಿಜಯ್ ಸೇತುಪತಿ ಪ್ರಮುಖ ಪಾತ್ರಕ್ಕೆ ಆಯ್ಕೆಯಾಗಿದ್ದರು. ಆದರೆ ಇದೀಗ ಅವರು ಈ ಚಿತ್ರತಂಡದಿಂದ ಕಾಣೆಯಾಗಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಜೈಲಿಗೆ ಎಂಟ್ರಿ ಕೊಡುವಾಗ ದರ್ಶನ್ ಮುಖ ಹೇಗಿತ್ತೂ ಗೊತ್ತಾ, ವೈರಲ್ ಫೋಟೋ ಇಲ್ಲಿದೆ

ಜೈಲಲ್ಲೂ ದರ್ಶನ್‌ಗೆ ಡೆವಿಲ್ ಸಿನಿಮಾದ್ದೇ ಚಿಂತೆ

ವಿಶೇಷ ದಿನದಂದೇ ಮಗನಿಗೆ ನಾಮಕರಣ ಮಾಡಿದ ಸಿಂಹಪ್ರಿಯ ದಂಪತಿ

ಅಜಯ್ ರಾವ್ ವಿಚ್ಛೇದನಕ್ಕೆ ಕಾರಣ ಬಯಲು

ದರ್ಶನ್ ಅರೆಸ್ಟ್ ಆಗಿದ್ದಕ್ಕೆ ರಮ್ಯಾ ಅಚ್ಚರಿಯ ಹೇಳಿಕೆ

ಮುಂದಿನ ಸುದ್ದಿ
Show comments