Webdunia - Bharat's app for daily news and videos

Install App

ಈ ಕಾರಣಕ್ಕೆ ನಟ ಮಹೇಶ್ ಬಾಬುಗೆ ಧನ್ಯವಾದ ತಿಳಿಸಿದ ನಟ ವಿಜಯ್

Webdunia
ಬುಧವಾರ, 12 ಆಗಸ್ಟ್ 2020 (10:32 IST)
ಚೆನ್ನೈ : ಟಾಲಿವುಡ್ ನಲ್ಲಿ ಇತ್ತೀಚೆಗೆ  ಗ್ರೀನ್ ಇಂಡಿಯಾ ಚಾಲೆಂಜ್ ಭಾರೀ ಸುದ್ದಿಯಾಗುತ್ತಿದ್ದು, ಇದೀಗ ತಮಿಳು ನಟ ವಿಜಯ್ ತಾವು ಸ್ವೀಕರಿಸಿದ ಗ್ರೀನ್ ಇಂಡಿಯಾ ಚಾಲೆಂಜ್ ನ್ನು ಪೂರ್ಣಗೊಳಿಸಿದ್ದಾರೆ.

ಹೌದು. ನಟ ಮಹೇಶ್ ಬಾಬು ಅವರು ಈ ಚಾಲೆಂಜ್ ನ್ನು  ಪೂರ್ಣಗೊಳಿಸಿ ನಟ ಎನ್.ಟಿ.ಆರ್, ನಟಿ ಶ್ರುತಿ ಹಾಸನ್, ಹಾಗೂ ನಟ ವಿಜಯ್ ಗೆ ನೀಡಿದ್ದಾರೆ. ಇದೀಗ ಈ ಸವಾಲನ್ನು ಸ್ವೀಕರಿಸಿದ ನಟ ವಿಜಯ್ ತಮ್ಮ ನಿವಾಸದಲ್ಲಿ ಗಿಡ ನೆಡುವುದರ ಮೂಲಕ ಮಹೇಶ್ ಬಾಬು ನೀಡಿದ್ದ ಸವಾಲನ್ನು ಪೂರ್ಣಗೊಳಿಸಿದ್ದಾರೆ. ಜೊತೆಗೆ  ಟ್ವೀಟರ್ ನಲ್ಲಿ ಫೋಟೊ ಹಂಚಿಕೊಳ್ಳುವುದರ ಮೂಲಕ ನಟ ಮಹೇಶ್ ಬಾಬುಗೆ ಧನ್ಯವಾದ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಮುಂದಿನ ಸುದ್ದಿ
Show comments