Webdunia - Bharat's app for daily news and videos

Install App

ಈ ಕಾರಣಕ್ಕೆ ನಟ ಮಹೇಶ್ ಬಾಬುಗೆ ಧನ್ಯವಾದ ತಿಳಿಸಿದ ನಟ ವಿಜಯ್

Webdunia
ಬುಧವಾರ, 12 ಆಗಸ್ಟ್ 2020 (10:32 IST)
ಚೆನ್ನೈ : ಟಾಲಿವುಡ್ ನಲ್ಲಿ ಇತ್ತೀಚೆಗೆ  ಗ್ರೀನ್ ಇಂಡಿಯಾ ಚಾಲೆಂಜ್ ಭಾರೀ ಸುದ್ದಿಯಾಗುತ್ತಿದ್ದು, ಇದೀಗ ತಮಿಳು ನಟ ವಿಜಯ್ ತಾವು ಸ್ವೀಕರಿಸಿದ ಗ್ರೀನ್ ಇಂಡಿಯಾ ಚಾಲೆಂಜ್ ನ್ನು ಪೂರ್ಣಗೊಳಿಸಿದ್ದಾರೆ.

ಹೌದು. ನಟ ಮಹೇಶ್ ಬಾಬು ಅವರು ಈ ಚಾಲೆಂಜ್ ನ್ನು  ಪೂರ್ಣಗೊಳಿಸಿ ನಟ ಎನ್.ಟಿ.ಆರ್, ನಟಿ ಶ್ರುತಿ ಹಾಸನ್, ಹಾಗೂ ನಟ ವಿಜಯ್ ಗೆ ನೀಡಿದ್ದಾರೆ. ಇದೀಗ ಈ ಸವಾಲನ್ನು ಸ್ವೀಕರಿಸಿದ ನಟ ವಿಜಯ್ ತಮ್ಮ ನಿವಾಸದಲ್ಲಿ ಗಿಡ ನೆಡುವುದರ ಮೂಲಕ ಮಹೇಶ್ ಬಾಬು ನೀಡಿದ್ದ ಸವಾಲನ್ನು ಪೂರ್ಣಗೊಳಿಸಿದ್ದಾರೆ. ಜೊತೆಗೆ  ಟ್ವೀಟರ್ ನಲ್ಲಿ ಫೋಟೊ ಹಂಚಿಕೊಳ್ಳುವುದರ ಮೂಲಕ ನಟ ಮಹೇಶ್ ಬಾಬುಗೆ ಧನ್ಯವಾದ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರಮ್ಯಾಗೆ ಅಶ್ಲೀಲ ಮೆಸೇಜ್‌, ಜೀವಬೆದರಿಕೆ ಪ್ರಕರಣ: ತನಿಖೆಯಲ್ಲಿ ಭಾರೀ ಬೆಳವಣಿಗೆ

ಬಾಲಿವುಡ್ ನಟ ಗುಲ್ಶನ್ ದೇವಯ್ಯ ಫಸ್ಟ್ ಲುಕ್ ಬಿಡುಗಡೆ ಮಾಡಿದ ಕಾಂತಾರ ತಂಡ

ಸಾಹಸಸಿಂಹ ವಿಷ್ಣುವರ್ದನ್ ಸ್ಮಾರಕಕ್ಕಾಗಿ ಕಿಚ್ಚ ಸುದೀಪ್ ಜಾಗ ಖರೀದಿ

ಸಪ್ಪೆ ಮುಖದಲ್ಲಿ ಪತಿ ದರ್ಶನ್ ನೋಡಲು ಬಂದ ವಿಜಯಲಕ್ಷ್ಮಿ

ಬಳ್ಳಾರಿನಾ, ಪರಪ್ಪನಾ ಅಗ್ರಹಾರನಾ: ದರ್ಶನ್‌ಗೆ ಮುಗಿಯದ ಸಂಕಷ್ಟ

ಮುಂದಿನ ಸುದ್ದಿ
Show comments