Webdunia - Bharat's app for daily news and videos

Install App

ಈ ಕಾರಣಕ್ಕೆ ನಟ ಮಹೇಶ್ ಬಾಬುಗೆ ಧನ್ಯವಾದ ತಿಳಿಸಿದ ನಟ ವಿಜಯ್

Webdunia
ಬುಧವಾರ, 12 ಆಗಸ್ಟ್ 2020 (10:32 IST)
ಚೆನ್ನೈ : ಟಾಲಿವುಡ್ ನಲ್ಲಿ ಇತ್ತೀಚೆಗೆ  ಗ್ರೀನ್ ಇಂಡಿಯಾ ಚಾಲೆಂಜ್ ಭಾರೀ ಸುದ್ದಿಯಾಗುತ್ತಿದ್ದು, ಇದೀಗ ತಮಿಳು ನಟ ವಿಜಯ್ ತಾವು ಸ್ವೀಕರಿಸಿದ ಗ್ರೀನ್ ಇಂಡಿಯಾ ಚಾಲೆಂಜ್ ನ್ನು ಪೂರ್ಣಗೊಳಿಸಿದ್ದಾರೆ.

ಹೌದು. ನಟ ಮಹೇಶ್ ಬಾಬು ಅವರು ಈ ಚಾಲೆಂಜ್ ನ್ನು  ಪೂರ್ಣಗೊಳಿಸಿ ನಟ ಎನ್.ಟಿ.ಆರ್, ನಟಿ ಶ್ರುತಿ ಹಾಸನ್, ಹಾಗೂ ನಟ ವಿಜಯ್ ಗೆ ನೀಡಿದ್ದಾರೆ. ಇದೀಗ ಈ ಸವಾಲನ್ನು ಸ್ವೀಕರಿಸಿದ ನಟ ವಿಜಯ್ ತಮ್ಮ ನಿವಾಸದಲ್ಲಿ ಗಿಡ ನೆಡುವುದರ ಮೂಲಕ ಮಹೇಶ್ ಬಾಬು ನೀಡಿದ್ದ ಸವಾಲನ್ನು ಪೂರ್ಣಗೊಳಿಸಿದ್ದಾರೆ. ಜೊತೆಗೆ  ಟ್ವೀಟರ್ ನಲ್ಲಿ ಫೋಟೊ ಹಂಚಿಕೊಳ್ಳುವುದರ ಮೂಲಕ ನಟ ಮಹೇಶ್ ಬಾಬುಗೆ ಧನ್ಯವಾದ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments