ಈ ಕಾರಣಕ್ಕೆ ನಟ ಮಹೇಶ್ ಬಾಬುಗೆ ಧನ್ಯವಾದ ತಿಳಿಸಿದ ನಟ ವಿಜಯ್

Webdunia
ಬುಧವಾರ, 12 ಆಗಸ್ಟ್ 2020 (10:32 IST)
ಚೆನ್ನೈ : ಟಾಲಿವುಡ್ ನಲ್ಲಿ ಇತ್ತೀಚೆಗೆ  ಗ್ರೀನ್ ಇಂಡಿಯಾ ಚಾಲೆಂಜ್ ಭಾರೀ ಸುದ್ದಿಯಾಗುತ್ತಿದ್ದು, ಇದೀಗ ತಮಿಳು ನಟ ವಿಜಯ್ ತಾವು ಸ್ವೀಕರಿಸಿದ ಗ್ರೀನ್ ಇಂಡಿಯಾ ಚಾಲೆಂಜ್ ನ್ನು ಪೂರ್ಣಗೊಳಿಸಿದ್ದಾರೆ.

ಹೌದು. ನಟ ಮಹೇಶ್ ಬಾಬು ಅವರು ಈ ಚಾಲೆಂಜ್ ನ್ನು  ಪೂರ್ಣಗೊಳಿಸಿ ನಟ ಎನ್.ಟಿ.ಆರ್, ನಟಿ ಶ್ರುತಿ ಹಾಸನ್, ಹಾಗೂ ನಟ ವಿಜಯ್ ಗೆ ನೀಡಿದ್ದಾರೆ. ಇದೀಗ ಈ ಸವಾಲನ್ನು ಸ್ವೀಕರಿಸಿದ ನಟ ವಿಜಯ್ ತಮ್ಮ ನಿವಾಸದಲ್ಲಿ ಗಿಡ ನೆಡುವುದರ ಮೂಲಕ ಮಹೇಶ್ ಬಾಬು ನೀಡಿದ್ದ ಸವಾಲನ್ನು ಪೂರ್ಣಗೊಳಿಸಿದ್ದಾರೆ. ಜೊತೆಗೆ  ಟ್ವೀಟರ್ ನಲ್ಲಿ ಫೋಟೊ ಹಂಚಿಕೊಳ್ಳುವುದರ ಮೂಲಕ ನಟ ಮಹೇಶ್ ಬಾಬುಗೆ ಧನ್ಯವಾದ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಅಳುತ್ತಿದ್ದ ಹರೀಶ್ ರಾಯ್‌ ಮಗನ ಕೈಹಿಡಿದು ಧೈರ್ಯ ತುಂಬಿದ ರಾಕಿಬಾಯ್ ಯಶ್‌

ಗರ್ಲ್‌ಫ್ರೆಂಡ್ ಜತೆಗಿನ ಬೆಚ್ಚಗಿನ ಫೋಟೊ ಹಂಚಿಕೊಂಡ ಹಾರ್ದಿಕ್ ಪಾಂಡ್ಯ

ಕ್ಯಾನ್ಸರ್ ನಿಂದ ಬಳಲುತ್ತಿದ್ದ ನಟ ಹರೀಶ್ ರಾಯ್ ಇನ್ನಿಲ್ಲ

ವಿಷ್ಣುವರ್ಧನ್ ಅಭಿಮಾನಿಗಳಿಗೆ ಗುಡ್‌ನ್ಯೂಸ್‌, ಮತ್ತೇ ದೊಡ್ಡ ಪರದೆ ಮೇಲೆ ಯಜಮಾನ

ಪವಿತ್ರಾ ಗೌಡಗೆ ಮಾಡಿದಂತೇ ಈ ಕಿರುತೆರೆ ನಟಿಗೂ ಮಾಡ್ತಿದ್ದ ಕಾಮುಕ: ಆದ್ರೆ ನಟಿ ಮಾಡಿದ್ದೇನು

ಮುಂದಿನ ಸುದ್ದಿ
Show comments