Webdunia - Bharat's app for daily news and videos

Install App

ನಟ ವಿಶಾಲ್ ಸಂಸ್ಥೆ ಮೇಲೆ ಜಿಎಸ್ ಟಿ ತಂಡ ದಾಳಿ

Webdunia
ಮಂಗಳವಾರ, 24 ಅಕ್ಟೋಬರ್ 2017 (09:12 IST)
ಚೆನ್ನೈ: ತಮಿಳು ಸಿನಿಮಾಗೆ ಜಿಎಸ್ ಟಿ ಉರುಳು ಸಿಕ್ಕಿ ಹಾಕಿಕೊಂಡಿದೆ. ಮರ್ಸೆಲ್ ಸಿನಿಮಾದಲ್ಲಿ ಜಿಎಸ್ ಟಿ ಬಗ್ಗೆ ತಪ್ಪು ಮಾಹಿತಿ ನೀಡಲಾಗಿದೆ ಎಂದು ಬಿಜೆಪಿ ಆರೋಪಿಸಿರುವ ಬೆನ್ನಲ್ಲೇ ಇನ್ನೊಬ್ಬ ತಮಿಳು ನಟ ವಿಶಾಲ್ ಗೆ ಜಿಎಸ್ ಟಿ ಉರುಳು ಸಿಕ್ಕಿ ಹಾಕಿಕೊಂಡಿದೆ.

 
ವಿಶಾಲ್ ಒಡೆತನದ ಸಿನಿಮಾ ನಿರ್ಮಾಣ ಸಂಸ್ಥೆಯ ಮೇಲೆ ಜಿಎಸ್ ಟಿ ತಂಡದ ಅಧಿಕಾರಿಗಳು ದಾಳಿ ನಡೆಸಿದ್ದರು. ಆದರೆ ದಾಳಿ ವೇಳೆ ನಿಯಮ ಉಲ್ಲಂಘನೆ ಮಾಡಿರುವ ದಾಖಲೆಗಳು ಸಿಕ್ಕಿವೆಯೇ ಎಂಬುದು ಸ್ಪಷ್ಟವಾಗಿಲ್ಲ.

ವಿಶೇಷವೆಂದರೆ ಮರ್ಸೆಲ್ ಸಿನಿಮಾವನ್ನು ಮೊಬೈಲ್ ನಲ್ಲಿ ನೋಡಿದ್ದ ಬಿಜೆಪಿ ಮುಖಂಡ ಎಚ್. ರಾಜಾ ವಿರುದ್ಧ ವಿಶಾಲ್ ಕಿಡಿ ಕಾರಿದ ಬೆನ್ನಲ್ಲೇ ಅವರ ಸಂಸ್ಥೆ ಮೇಲೆ ದಾಳಿ ನಡೆದಿದೆ. ಇದು ಇನ್ನೆಷ್ಟು ರಾಜಕೀಯ ತಿರುವು ಪಡೆಯುತ್ತದೋ ಕಾದು ನೋಡಬೇಕು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಪ್ರೀಕ್ವೆಲ್‌ ಚಿತ್ರೀಕರಣದ ವೇಳೆ ಮಗುಚಿದ ದೋಣಿ: ಅಪಾಯದಿಂದ ಪಾರಾದ ರಿಷಭ್‌ ಶೆಟ್ಟಿ ಮತ್ತು ತಂಡ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಮುಂದಿನ ಸುದ್ದಿ
Show comments