Webdunia - Bharat's app for daily news and videos

Install App

ಮಲೆಯಾಳಿ ನಟಿಗೆ ದಿಲೀಪ್ ಲೈಂಗಿಕ ಕಿರುಕುಳ ನೀಡಿದ್ದರ ಹಿಂದಿದೆ ಸೇಡಿನ ಕಿಚ್ಚು

Webdunia
ಬುಧವಾರ, 12 ಜುಲೈ 2017 (20:13 IST)
ಮಲೆಯಾಳಂ ನಟಿಯ ಅಪಹರಣ ಮತ್ತು ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದಿನಕ್ಕೊಂದು ಸ್ಪೋಟಕ ಸುದ್ದಿ ಹೊರಬರುತ್ತಿದೆ. ಪ್ರಕರಣದಲ್ಲಿ ಸಂಚು ರೂಪಿಸಿದ ಆರೋಪದಡಿ ನಟ ದಿಲೀಪ್ ಅವರನ್ನ ಬಂಧಿಸಿ ಜೈಲಿಗಟ್ಟಲಾಗಿದೆ. ಮಲೆಯಾಳಂ ಚಿತ್ರರಂಗದ ಕಲಾವಿದರ ಸಂಘದಿಂದಲೂ ಅವರನ್ನ ಹೊರಗಿಡಲಾಗಿದೆ. ನಟಿ ಮೇಲಿನ ಹಳೆಯ ದ್ವೇಷದ ಸೇಡು ತೀರಿಸಿಕೊಳ್ಳಲು ದಿಲೀಪ್ ಈ ಹೀನ ಕೃತ್ಯ ಎಸಗಿರುವುದು ಬೆಳಕಿಗೆ ಬಂದಿದೆ.
 

ದಿಲೀಪ್ ವಿವಾಹೇತರ ಸಂಬಮಧ ಹೊಂದಿದ್ದನ್ನ ತಿಳಿದಿದ್ದ ನಟಿ ಆ ಬಗ್ಗೆ ದಿಲೀಪ್ ಪತ್ನಿಗೆ ಮಾಹಿತಿ ನೀಡಿದ್ದರು. ಇದು ನಟ ದಿಲೀಪ್`ಗೆ ಅರಗಿಸಿಕೊಳ್ಳಲಾಗಲಿಲ್ಲ. ಪ್ರಶಸ್ತಿ ವಿತರಣಾ ಕಾರ್ಯಕ್ರಮದ ಪೂರ್ವ ತಯಾರಿ ವೇಳೆ ನಟಿ ಜೊತೆ ದಿಲೀಪ್ ವಾಗ್ವಾದವನ್ನೇ ನಡೆಸಿದ್ದ. ಈ ಘಟನೆಯೇ ದಿಲೀಪ್ ನಟಿಗೆ ಲೈಂಗಿಕ ಕಿರುಕುಳ ನೀಡಲು ಕಾರಣವಿರಬಹುದೆಂದು ಪೊಲೀಸ್ ಮೂಲಗಳು ತಿಳಿಸಿವೆ. ಸೇಡು ತೀರಿಸಿಕೊಳ್ಳಲು ದಿಲೀಪ್ ಲೈಂಗಿಕ ಕಿರುಕುಳದ ಅಸ್ತ್ರ ಬಳಸಿದ್ದಾನೆ ಎನ್ನಲಾಗಿದೆ.

ನಟಿ ಮೇಲೆ ಒಳಗೊಳಗೇ ಕುದಿಯುತ್ತಿದ್ದ ದಿಲೀಪ್, ಕ್ರಿಮಿನಲ್ ಪಲ್ಸಾರ್ ಸುನಿಯನ್ನ ಸಂಪರ್ಕಿಸುತ್ತಾನೆ. ನಟಿಯನ್ನ ಅಪಹರಿಸಿ ಆಕೆಯ ಅಶ್ಲೀಲ ಫೋಟೋಗಳನ್ನ ಶೂಟ್ ಮಾಡಿ ಮಾನಕಳೆಯುವಂತೆ ಸಂಚು ರೂಪಿಸುತ್ತಾನೆ. ಬೆತ್ತಲೆ ವಿಡಿಯೋ ಜೊತೆ ಇತ್ತೀಚಿನ ನಿಶ್ವಿತಾರ್ಥದ ರಿಂಗ್ ವಿಡಿಯೋವನ್ನೂ ಮಾಡಿ ಮಾನ ತೆಗೆಯುವಂತೆ ಹೇಳಿರುತ್ತಾನೆ. ಮಾಡಬಾರದ್ದನ್ನ ಮಾಡಿ ಈಗ ಜೈಲು ಪಾಲಾಗಿದ್ದಾನೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಅಬ್ಬಬ್ಬಾ, ಬರೀ ಕೈಯಲ್ಲಿ ಹಾವು ಹಿಡಿದ ಸೋನು ಸೂದ್‌, ಧೈರ್ಯಕ್ಕೆ ಮೆಚ್ಚಲೇಬೇಕೆಂದ ಫ್ಯಾನ್ಸ್‌

ಧರ್ಮಸ್ಥಳ ಸರಣಿ ಕೊಲೆ ಪ್ರಕರಣ ಆರೋಪ: ಸತ್ಯ ಹೊರಬರಲಿ ಎಂದ ನಟಿ ರಮ್ಯಾ, ನಟ ರಾಕೇಶ್ ಅಡಿಗ

ಸದ್ದಿಲ್ಲದೆ ಕಿಂಗ್‌ ಸಿನಿಮಾ ಶೂಟಿಂಗ್: ಸ್ಟಂಟ್ ಮಾಡುತ್ತಿದ್ದ ಬಾಲಿವುಡ್‌ ಬಾದ್‌ಶಾ ಬೆನ್ನಿಗೆ ಗಾಯ

ಗಣಿ ದಣಿ ಜನಾರ್ಧನ ರೆಡ್ಡಿ ಪುತ್ರ ಕಿರೀಟಿ ಜ್ಯೂನಿಯರ್ ಮೊದಲ ದಿನದ ಗಳಿಕೆ ಇಷ್ಟು

ನಟನಾಗಿ ಗೆದ್ದ ಯುವ ರಾಜ್ ಕುಮಾರ್: ಎಕ್ಕ ಸಿನಿಮಾ ಮೊದಲ ದಿನದ ಗಳಿಕೆಯೆಷ್ಟು

ಮುಂದಿನ ಸುದ್ದಿ