Webdunia - Bharat's app for daily news and videos

Install App

ಆಂಧ್ರದಲ್ಲಿ ಕೊರೊನಾ ರೋಗಿಗಳು ಬೆಂಕಿಗಾಹುತಿ ಪ್ರಕರಣದ ಬಗ್ಗೆ ಟ್ವೀಟ್ ಮಾಡಿ ವಿವಾದ ಎಬ್ಬಿಸಿದ ನಟ

Webdunia
ಸೋಮವಾರ, 17 ಆಗಸ್ಟ್ 2020 (10:11 IST)
ಹೈದರಾಬಾದ್ : ಆಂಧ್ರ ಪ್ರದೇಶದಲ್ಲಿ ಕೊರೊನಾ ಆಸ್ಪತ್ರೆಯನ್ನಾಗಿ ಮಾಡಿದ ಹೋಟೆಲ್ ಒಂದಕ್ಕೆ ಬೆಂಕಿ ಬಿದ್ದು ಕೊರೊನಾ ರೋಗಿಗಳು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ತೆಲುಗಿನ ನಟರೊಬ್ಬರು ಟ್ವೀಟ್ ಮಾಡಿ ವಿವಾದ ಮೈಮೇಲೆ ಎಳೆದುಕೊಂಡಿದ್ದಾರೆ.

ಹೌದು. ಈ ಹಿಂದೆ ಆಂಧ್ರ ಪ್ರದೇಶದ ವಿಜಯವಾಡದಲ್ಲಿ  ಕೊರೊನಾ ಆಸ್ಪತ್ರೆಯನ್ನಾಗಿ ಮಾಡಿದ ಹೋಟೆಲ್ ಒಂದಕ್ಕೆ ಬೆಂಕಿ ಬಿದ್ದು 10 ಮಂದಿ ಸುಟ್ಟು ಭಸ್ಮವಾಗಿದ್ದರು. ಇದು ಅಂತರರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿದ್ದು,  ಆಸ್ಪತ್ರೆ, ಸರ್ಕಾರ, ಹೋಟೆಲ್ ಮೇಲೆ ಆರೋಪ ಮಾಡಲಾಗಿತ್ತು.

ಇದೀಗ ತೆಲುಗಿನ ನಟ ರಾಮ್ ಪೋತಿನೇನಿ ಈ ಪ್ರಕರಣದ ಬಗ್ಗೆ ಟ್ವೀಟ್ ಮಾಡಿ ವಿವಾದಕ್ಕೀಡಾಗಿದ್ದಾರೆ. ಕೊರೊನಾ ಆಸ್ಪತ್ರೆಯನ್ನಾಗಿ ಮಾಡಿದ ಹೋಟೆಲ್ ನಲ್ಲಿ ಪೀಸ್ ನ್ನು ಹೋಟೆಲ್ ನವರೇ ತೆಗೆದುಕೊಳ್ಳುತ್ತಿದ್ದರು. ಅವರೇ ನಿರ್ವಹಣೆ ಮಾಡುತ್ತಿದ್ದರು. ಇದಕ್ಕೆ ವೈದ್ಯರು ಜವಬ್ದಾರರಲ್ಲ. ಈ ಬೆಂಕಿ ಅವಘಡ ಆಕಸ್ಮಿಕವಲ್ಲ. ಈ ಅವಘಡದ ಹಿಂದೆ ಆಂಧ್ರದ ಸಿಎಂ ಗೆ ಕಪ್ಪು ಮಸಿ ಬಳಿಯುವ ಯತ್ನ ಅಡಗಿದೆ ಎಂಬ ಅನುಮಾನ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ದರ್ಶನ್ ಗೆ ಜಾಮೀನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ: ತೀರ್ಪು ಕಾಯ್ದಿರಿಸಿದ ಕೋರ್ಟ್

ಬಹುನಿರೀಕ್ಷಿತ ಕೊತ್ತಲವಾಡಿ ಸಿನಿಮಾದ ಟ್ರೈಲರ್ ಬಿಡುಗಡೆ: ಆಕ್ಷನ್ ಲುಕ್‌ನಲ್ಲಿ ಮಿಂಚಿದ ಪೃಥ್ವಿ ಅಂಬರ್

ಇದೇ 24ರಂದು ವೀರಮಲ್ಲು ರಿಲೀಸ್‌, ರಾಜಕೀಯಕ್ಕಾಗಿ ದಿಟ್ಟ ನಿರ್ಧಾರ ಕೈಗೊಂಡ ಪವನ್ ಕಲ್ಯಾಣ್

ಮೀ ಟೂನಲ್ಲಿ ಸದ್ದು ಮಾಡಿದ್ದ ಬಾಲಿವುಡ್ ನಟಿ ತನುಶ್ರೀ ದತ್ತಾ ಈಗ ಕಣ್ಣೀರು ಹಾಕುತ್ತಿರುವುದೇಕೆ

ಡೆಂಗ್ಯೂ ಜ್ವರ: ಆಸ್ಪತ್ರೆಗೆ ದಾಖಲಾಗಿದ್ದ ನಟ ವಿಜಯ್ ದೇವರಕೊಂಡ ಡಿಸ್ಚಾರ್ಜ್‌

ಮುಂದಿನ ಸುದ್ದಿ
Show comments