Webdunia - Bharat's app for daily news and videos

Install App

ಆಂಧ್ರದಲ್ಲಿ ಕೊರೊನಾ ರೋಗಿಗಳು ಬೆಂಕಿಗಾಹುತಿ ಪ್ರಕರಣದ ಬಗ್ಗೆ ಟ್ವೀಟ್ ಮಾಡಿ ವಿವಾದ ಎಬ್ಬಿಸಿದ ನಟ

Webdunia
ಸೋಮವಾರ, 17 ಆಗಸ್ಟ್ 2020 (10:11 IST)
ಹೈದರಾಬಾದ್ : ಆಂಧ್ರ ಪ್ರದೇಶದಲ್ಲಿ ಕೊರೊನಾ ಆಸ್ಪತ್ರೆಯನ್ನಾಗಿ ಮಾಡಿದ ಹೋಟೆಲ್ ಒಂದಕ್ಕೆ ಬೆಂಕಿ ಬಿದ್ದು ಕೊರೊನಾ ರೋಗಿಗಳು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ತೆಲುಗಿನ ನಟರೊಬ್ಬರು ಟ್ವೀಟ್ ಮಾಡಿ ವಿವಾದ ಮೈಮೇಲೆ ಎಳೆದುಕೊಂಡಿದ್ದಾರೆ.

ಹೌದು. ಈ ಹಿಂದೆ ಆಂಧ್ರ ಪ್ರದೇಶದ ವಿಜಯವಾಡದಲ್ಲಿ  ಕೊರೊನಾ ಆಸ್ಪತ್ರೆಯನ್ನಾಗಿ ಮಾಡಿದ ಹೋಟೆಲ್ ಒಂದಕ್ಕೆ ಬೆಂಕಿ ಬಿದ್ದು 10 ಮಂದಿ ಸುಟ್ಟು ಭಸ್ಮವಾಗಿದ್ದರು. ಇದು ಅಂತರರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿದ್ದು,  ಆಸ್ಪತ್ರೆ, ಸರ್ಕಾರ, ಹೋಟೆಲ್ ಮೇಲೆ ಆರೋಪ ಮಾಡಲಾಗಿತ್ತು.

ಇದೀಗ ತೆಲುಗಿನ ನಟ ರಾಮ್ ಪೋತಿನೇನಿ ಈ ಪ್ರಕರಣದ ಬಗ್ಗೆ ಟ್ವೀಟ್ ಮಾಡಿ ವಿವಾದಕ್ಕೀಡಾಗಿದ್ದಾರೆ. ಕೊರೊನಾ ಆಸ್ಪತ್ರೆಯನ್ನಾಗಿ ಮಾಡಿದ ಹೋಟೆಲ್ ನಲ್ಲಿ ಪೀಸ್ ನ್ನು ಹೋಟೆಲ್ ನವರೇ ತೆಗೆದುಕೊಳ್ಳುತ್ತಿದ್ದರು. ಅವರೇ ನಿರ್ವಹಣೆ ಮಾಡುತ್ತಿದ್ದರು. ಇದಕ್ಕೆ ವೈದ್ಯರು ಜವಬ್ದಾರರಲ್ಲ. ಈ ಬೆಂಕಿ ಅವಘಡ ಆಕಸ್ಮಿಕವಲ್ಲ. ಈ ಅವಘಡದ ಹಿಂದೆ ಆಂಧ್ರದ ಸಿಎಂ ಗೆ ಕಪ್ಪು ಮಸಿ ಬಳಿಯುವ ಯತ್ನ ಅಡಗಿದೆ ಎಂಬ ಅನುಮಾನ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments