Webdunia - Bharat's app for daily news and videos

Install App

ನಟ ಯಶ್ ಹತ್ಯೆಗೆ ಸಂಚು ; ಕುಖ್ಯಾತ ರೌಡಿ ಸೈಕಲ್ ರವಿಯಿಂದ ಶಾಕಿಂಗ್ ಹೇಳಿಕೆ

Webdunia
ಗುರುವಾರ, 12 ಜುಲೈ 2018 (14:23 IST)
ಬೆಂಗಳೂರು : ಕುಖ್ಯಾತ ರೌಡಿ ಸೈಕಲ್ ರವಿ ಸ್ಯಾಂಡಲ್ ವುಡ್ ನ ಖ್ಯಾತ ನಟ ರಾಕಿಂಗ್ ಸ್ಟಾರ್ ಯಶ್ ಕುರಿತಾದ ಶಾಕಿಂಗ್ ವಿಚಾರವೊಂದನ್ನು  ತಿಳಿಸಿದ್ದಾನೆ.


ಜೂನ್ 27ರಂದು ಸಿಸಿಬಿ ಪೊಲೀಸರ ಗುಂಡೇಟು ತಿಂದು ಬಂಧನಕ್ಕೊಳಗಾಗಿರುವ ಈತ ವಿಚಾರಣೆಯ ವೇಳೆ 2ವರ್ಷಗಳ ಹಿಂದೆ ಸ್ಯಾಂಡಲ್ ವುಡ್ ನ ಖ್ಯಾತ ನಟ ರಾಕಿಂಗ್ ಸ್ಟಾರ್ ಯಶ್ ಅವರ  ಹತ್ಯೆಗೆ ಸಂಚು ರೂಪಿಸಲಾಗಿತ್ತು ಎಂಬ ವಿಚಾರವನ್ನು ಬಹಿರಂಗಪಡಿಸಿದ್ದಾನೆ. ಬೆಂಗಳೂರಿನ ಹೊರ ವಲಯದಲ್ಲಿ ನಡೆದಿದ್ದ ಪಾರ್ಟಿಯಲ್ಲಿ ಯಶ್ ಹತ್ಯೆಯ ವಿಚಾರ ಮಾತುಕತೆ ನಡೆದಿತ್ತು. ಪಾರ್ಟಿ ಬಳಿಕ ಸಂಚು ರೂಪಿಸಲು ಯಾರೂ ಮುಂದಾಗಿರಲಿಲ್ಲ ಆದರೆ ಮತ್ತೊಬ್ಬ ರೌಡಿ ಕೋದಂಡ ಎಂಬಾತ ಈ ವಿಚಾರದಲ್ಲಿ ಆಸಕ್ತಿ ವಹಿಸಿದ್ದನೆಂದು ತಿಳಿಸಿದ್ದಾನೆ.


ಹಾಗೇ ಈ ವಿಚಾರ ತಿಳಿದ ತಕ್ಷಣ ಯಶ್​​​​​​ ಮತ್ತು ನಿರ್ಮಾಪಕ ಜಯಣ್ಣ ಪೊಲೀಸ್ ಕಮೀಷನರ್ ಕಚೇರಿಗೆ ಬಂದು ಮೌಖಿಕ ದೂರು ಸಲ್ಲಿಸಿದ್ದರೆಂದು ತಿಳಿದುಬಂದಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಚಿತ್ರೀಕರಣದ ವೇಳೆ ಶಿಲ್ಪಾ ಶಿರೋಡ್ಕರ್ ಗುಂಡಿಕ್ಕಿ ಸಾವು: ಪ್ರಚಾರದ ಗಿಮಿಕ್‌ಗೆ ಮನೆಯವರೆಲ್ಲರೂ ಶಾಕ್ ಎಂದ ನಟಿ

ದೊಡ್ಡ ಅಪಘಾತದಿಂದ ಜಸ್ಟ್‌ ಎಸ್ಕೇಪ್ ಆದ ನಟ ಅಜಿತ್‌ರ ನಂತರದ ನಡೆಗೆ ಫ್ಯಾನ್ಸ್ ಫುಲ್ ಶಾಕ್‌

ಕೊಟ್ಟ ಮಾತಿನಂತೆ ನಡೆದ ಸಿಎಂ ರೇವಂತ್ ರೆಡ್ಡಿ, ನಾಟು ನಾಟು ಖ್ಯಾತಿಯ ಗಾಯಕನಿಗೆ ₹1 ಕೋಟಿ ಘೋಷಣೆ

ಗಿಚ್ಚಿ ಗಿಲಿ ಖ್ಯಾತಿಯ ಚಂದ್ರಪ್ರಭಾ ಗಾರೆ ಕೆಲಸ ಮಾಡ್ತಿರೋದು ಯಾಕೆ: Video

ಅಬ್ಬಬ್ಬಾ, ಬರೀ ಕೈಯಲ್ಲಿ ಹಾವು ಹಿಡಿದ ಸೋನು ಸೂದ್‌, ಧೈರ್ಯಕ್ಕೆ ಮೆಚ್ಚಲೇಬೇಕೆಂದ ಫ್ಯಾನ್ಸ್‌

ಮುಂದಿನ ಸುದ್ದಿ
Show comments