Webdunia - Bharat's app for daily news and videos

Install App

ನಟಿ ಐಂದ್ರಿತಾ ರೇ, ನಟ ಸಂತೋಷ್ ಗೆ ನೂರು ಜನ್ಮಕು ನಂಟು?

Webdunia
ಶನಿವಾರ, 19 ಸೆಪ್ಟಂಬರ್ 2020 (19:07 IST)

ಸ್ಯಾಂಡಲ್ ವುಡ್ ನಲ್ಲಿ ಈಗೇನಿದ್ದರೂ ಡ್ರಗ್ಸ್ ಮಾಫಿಯಾದ್ದೇ ಸದ್ದು ಜೋರಾಗಿದೆ.


ನಟಿ ಐಂದ್ರಿತಾ ರೇ ಹಾಗೂ ನಟ ದಿಗಂತ್ ಡ್ರಗ್ಸ್ ಕೇಸ್ ಗೆ ಸಂಬಂಧಿಸಿದಂತೆ ಸಿಸಿಬಿ ವಿಚಾರಣೆ ಎದುರಿಸಿದ್ದಾರೆ.

ಈ ನಡುವೆ ನಟ ಸಂತೋಷಕುಮಾರ್ ಅವರೂ ಸಿಸಿಬಿಯಿಂದ ವಿಚಾರಣೆಗೆ ಒಳಗಾಗಿದ್ದಾರೆ.

 

ಚಿತ್ರ ವಿತರಕ ಹಾಗೂ ಹೋರಾಟಗಾರ ಪ್ರಶಾಂತ್ ಸಂಬರಗಿ ಅವರು ನಟಿ ಐಂದ್ರಿತಾ ಹಾಗೂ ಸಂತೋಷ್ ಗೆ ಟಾಂಗ್ ನೀಡಿದ್ದಾರೆ.

ಫೋಟೋ ಪೋಸ್ಟ್ ಮಾಡಿರುವ ಅವರು, ನೂರೂ ಜನ್ಮಕು ಚಿತ್ರದ ನಾಯಕ ಹಾಗೂ ನಾಯಕಿ, ಇಬ್ಬರೂ ಡ್ರಗ್ಸ್ ಜಾಲದಲ್ಲಿ ಆರೋಪ ಎದುರಿಸುತ್ತಿರುವುದು ಏಳೇಳು ಜನುಮದ ವಿಪರ್ಯಾಸ. ಮಾನವ ಜನ್ಮ ದೊಡ್ಡದು, ಇದನ್ನು ಹಾನಿ ಮಾಡಿಕೊಳ್ಳಬೇಡಿ ಹುಚ್ಚಪ್ಪಗಳಿರಾ, ಕಣ್ಣು ಕೈ ಕಾಲ್, ಕಿವಿ, ನಾಲಿಗೆ ಇರಲಿಕ್ಕೆ ಮಣ್ಣು ಮುಕ್ಕಿ ಹುಚ್ಚರಾಗುವಿರಾ ಎಂದು ಪರೋಕ್ಷವಾಗಿ ತಿವಿದಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಕಾಂತಾರ ಪ್ರೀಕ್ವೆಲ್‌ ಚಿತ್ರೀಕರಣದ ವೇಳೆ ಮಗುಚಿದ ದೋಣಿ: ಅಪಾಯದಿಂದ ಪಾರಾದ ರಿಷಭ್‌ ಶೆಟ್ಟಿ ಮತ್ತು ತಂಡ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

ಮುಂದಿನ ಸುದ್ದಿ
Show comments