Webdunia - Bharat's app for daily news and videos

Install App

ಬಿಬಿಎಂಪಿ ಶ್ವಾನ ನೀತಿಗೆ ಪುಲ್ ಗರಂ ಆದ ನಟಿ ಐಂದ್ರಿತಾ ರೇ

Webdunia
ಶನಿವಾರ, 16 ಜೂನ್ 2018 (09:10 IST)
ಬೆಂಗಳೂರು : ಬಿಬಿಎಂಪಿ ವ್ಯಾಪ್ತಿಯಲ್ಲಿ ನಾಯಿ ಸಾಕಲು ಕಡ್ಡಾಯವಾಗಿ ಲೈಸೆನ್ಸ್ ಪಡೆಯಬೇಕು ಎಂಬ ಬಿಬಿಎಂಪಿ ನಿಯಮಕ್ಕೆ ಸ್ಯಾಂಡಲ್ ವುಡ್ ನಟಿ ಐಂದ್ರಿತಾ ರೇ ಅವರು ಪುಲ್ ಗರಂ ಆಗಿದ್ದಾರೆ.


ನಟಿ ಐಂದ್ರಿತಾ ರೇ ಅವರಿಗೆ ನಾಯಿಗಳೆಂದರೆ  ಪಂಚಪ್ರಾಣ. ಇತ್ತೀಚೆಗಷ್ಟೇ ಪ್ರಾಣಿಹಿಂಸೆಯ ವಿರುದ್ಧ ಧ್ವನಿ ಎತ್ತಿದ್ದಕ್ಕೆ ಅವರು ಪೆಟಾ ಪ್ರಶಸ್ತಿ ಕೂಡ ಪಡೆದುಕೊಂಡಿದ್ದರು. ಇದೀಗ  ಅವರು ಅಪಾರ್ಟ್ಮೆಂಟ್ ಗಳು ಮತ್ತು ಪ್ರತ್ಯೇಕ ಸ್ವಂತ ಮನೆಗಳಲ್ಲಿ ಇಂತಿಷ್ಟೇ ನಾಯಿಗಳನ್ನು ಸಾಕಬೇಕೆಂಬ ನಿಯಮಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. 'ಈ ನಿಯಮವನ್ನು ಒಪ್ಪಿಕೊಳ್ಳಲು ಸಾಧ್ಯವೇ ಇಲ್ಲ. ಇದರ ಬದಲು ಬೀದಿ ನಾಯಿಗಳ ಸಂತಾನ ಹರಣ ಕಾರ್ಯಕ್ರಮ ಮಾಡಿ. ಜತೆಗೆ ಅಂಥ ನಾಯಿಗಳನ್ನು ದತ್ತು ತೆಗೆದುಕೊಳ್ಳುವುದರ ಬಗ್ಗೆ ಜಾಗೃತಿ ಮೂಡಿಸಿ’ ಎಂದು ಅವರು ಪಾಲಿಕೆಗೆ ಸಲಹೆ ಮಾಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments