Select Your Language

Notifications

webdunia
webdunia
webdunia
webdunia

ಕಲ್ಲಡ್ಕ ಶ್ರೀ ರಾಮ ವಿದ್ಯಾಸಂಸ್ಥೆಗೆ ಪತಿ ಜತೆ ಬಂದ ನಟಿ ಅಮೂಲ್ಯ

ಕಲ್ಲಡ್ಕ ಶ್ರೀ ರಾಮ ವಿದ್ಯಾಸಂಸ್ಥೆಗೆ ಪತಿ  ಜತೆ ಬಂದ ನಟಿ ಅಮೂಲ್ಯ
ಕಲ್ಲಡ್ಕ , ಗುರುವಾರ, 26 ಅಕ್ಟೋಬರ್ 2017 (11:19 IST)
ಕಲ್ಲಡ್ಕ: ಸ್ಯಾಂಡಲ್ ವುಡ್ ನಟಿ ಅಮೂಲ್ಯ ಮದುವೆ ಬಳಿಕ ಬಣ್ಣದ ಬದುಕು ಮರೆತು ತಮ್ಮ ಪತಿ ಜಗದೀಶ್ ಜತೆ ಹಾಯಾಗಿದ್ದಾರೆ. ಇದೀಗ ಪತಿ ಜತೆ ಕಲ್ಲಡ್ಕಕ್ಕೆ ಆಗಮಿಸಿದ್ದಾರೆ.

 
ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರಕ್ಕೆ ಆಗಮಿಸಿರುವ ಅಮೂಲ್ಯ-ಜಗದೀಶ್ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಗೋ ಪೂಜೆ, ಬಾಲಮಂದಿರ ಕಟ್ಟಡ ಉದ್ಘಾಟನೆ ಮುಂತಾದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಇದಾದ ಬಳಿಕ ಕಲ್ಲಡ್ಕ ಪ್ರಭಾಕರ ಭಟ್ಟರ ಜತೆ ಮಾತುಕತೆ ನಡೆಸಿದ್ದಾರೆ. ರಾಜ್ಯ ಸರ್ಕಾರದ ಜತೆಗಿನ ತಿಕ್ಕಾಟದ ನಂತರ ಕಲ್ಲಡ್ಕ ಪ್ರಭಾಕರ ಭಟ್ಟರ ಶಾಲೆಗೆ ಮಧ್ಯಾಹ್ನದ ಬಿಸಿಯೂಟ ರದ್ದಾಗಿ ವಿವಾದವಾಗಿದ್ದನ್ನು ಇಲ್ಲಿ ಸ್ಮರಿಸಿಕೊಳ್ಳಬಹುದು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ರಶ್ಮಿಕಾ ಬಗ್ಗೆ ತಪ್ಪು ಮಾಹಿತಿ ಪ್ರಕಟಿಸಿದ ಪತ್ರಿಕೆ ವಿರುದ್ಧ ರಕ್ಷಿತ್ ಶೆಟ್ಟಿ ಗರಂ