Webdunia - Bharat's app for daily news and videos

Install App

ನಟಿ ಅಮೂಲ್ಯಗೆ ಕೂಡಿ ಬಂದ ಕಂಕಣಭಾಗ್ಯ

Webdunia
ಗುರುವಾರ, 23 ಫೆಬ್ರವರಿ 2017 (18:08 IST)
ಕನ್ನಡದ ನಟಿ ಅಮೂಲ್ಯಗೆ ಕಂಕಣಭ಻ಗ್ಯ ಕೂಡಿ ಬಂದಿದೆ. ರಾಜರಾಜೇಶ್ವರಿ ನಗರದ ಜಗದೀಶ್ ಎಂಬುವವರ ಜೊತೆ ಮಾರ್ಚ್ 6ಕ್ಕೆ ನಿಶ್ಚಿತಾರ್ಥ ನಡೆಯಲಿದೆ ಎಂಬ ಮಾತುಗಳೂ ಕೇಳಿಬರುತ್ತಿದೆ.

ಗಣೇಶ್ ಮನೆಯಲ್ಲಿ ಅಮೂಲ್ಯ ಮತ್ತು ಜಗದೀಶ್`ಗೆ ಪರಿಚಯವಾಗಿತ್ತು. ಬಳಿಕ ರಡೂ ಕುಟುಂಬಗಳು ಪರಸ್ಪರ ಪ್ಪಿ ಮದುವೆಗೆ ಗ್ರೀನ್ ಸಿಗ್ನಲ್ ನೀಡಿವೆ ಎನ್ನಲಾಗಿದೆ. ಲಂಡನ್ನಿನಲ್ಲಿ ವಿದ್ಯಾಭ್ಯಾಸ ಮುಗಿಸಿ ವಾಪಸ್ಸಾಗಿರುವ ಜಗದೀಶ್ ಮಾಜಿ ಕಾರ್ಪೊರೇಟರ್ ಪುತ್ರ ಎನ್ನಲಾಗಿದೆ.

ಸೂಪರ್ ಹಿಟ್ ಚೆಲುವಿನ ಚಿತ್ತಾರ ಚಿತ್ರದ ಮೂಲಕ ಕನ್ನಡ ಚಿತ್ರರಂಗದಲ್ಲಿ ಬೇರೂರಿದ ನಟಿ ಅಮೂಲ್ಯ. ಗಣೇಸ್ ಮತ್ತು ಅಮೂಲ್ಯ ಜೋಡಿ ಸ್ಯಾಂಡಲ್`ವುಡ್`ನಲ್ಲಿ ಮೋಡಿ ಮಾಡಿತ್ತು.

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments