Webdunia - Bharat's app for daily news and videos

Install App

ಇಂದು ಸ್ಯಾಂಡಲ್ ವುಡ್ ಹುಡುಗಿಯ ವಿವಾಹ

Webdunia
ಶುಕ್ರವಾರ, 12 ಮೇ 2017 (07:42 IST)
ಬೆಂಗಳೂರು: ಕಳೆದ ಒಂದು ವಾರದಿಂದ ನಡೆಯುತ್ತಿರುವ ನಟಿ ಅಮೂಲ್ಯ ಮದುವೆ ಕಾರ್ಯಕ್ರಮಗಳಿಗೆ ಇಂದು ಕ್ಲೈಮ್ಯಾಕ್ಸ್ ಸಿಗಲಿದೆ. ಅಮೂಲ್ಯ-ಜಗದೀಶ್ ಆದಿ ಚುಂಚನಗಿರಿ ಕ್ಷೇತ್ರದಲ್ಲಿ ಇಂದು ವಿವಾಹವಾಗಲಿದ್ದಾರೆ

 
ಆದಿಚುಂಚನಗಿರಿಯ ಕಾಳಭೈರವೇಶ್ವರ ದೇವಸ್ಥಾನದ ಪ್ರಾಂಗಣದಲ್ಲಿ ಅಮೂಲ್ಯ, ಜಗದೀಶ್ ಜತೆ ಸಪ್ತಪದಿ ತುಳಿಯಲಿದ್ದಾರೆ. ಈ ಸಂದರ್ಭದಲ್ಲಿ ಕುಟುಂಬದವರು, ಆಪ್ತರು ಮತ್ತು ಸ್ನೇಹಿತರು ಹಾಜರಿರಲಿದ್ದಾರೆ.

ಮಾಜಿ ಕಾರ್ಪೋರೇಟರ್ ರಾಮಚಂದ್ರಪ್ಪ ಪುತ್ರ ಜಗದೀಶ್ ನಟಿ ಅಮೂಲ್ಯ ಕೈ ಹಿಡಿಯಲಿರುವ ವರ. ಮಾರ್ಚ್ ನಲ್ಲಿ ಇವರಿಬ್ಬರು ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಬುಧವಾರ ನಟ ಗಣೇಶ್ ಮನೆಯಲ್ಲಿ ಮೆಹಂದಿ ಶಾಸ್ತ್ರ ನಡೆದಿತ್ತು. ಈ ಸಂದರ್ಭದಲ್ಲಿ ಚಿತ್ರರಂಗದ ಗಣ್ಯರು ಭಾಗವಹಿಸಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಅಣ್ಣಾವ್ರ ಬರ್ತ್ ಡೇ: ಸಮಾಧಿಗೆ ಕುಟುಂಬಸ್ಥರಿಂದ ಪೂಜೆ, ಯಾರೆಲ್ಲಾ ಬಂದಿದ್ರು ನೋಡಿ

Darshan Thoogudeepa: ತೋಟದ ಮನೆಯಲ್ಲಿ ಎತ್ತಿನ ಗಾಡಿ ಮೇಲೆ ನಟ ದರ್ಶನ್ ಫುಲ್ ಮಜಾ Video

Vijay Prakash: ಗಾಯಕ ವಿಜಯ್ ಪ್ರಕಾಶ್ ಲವ್ ಮ್ಯಾರೇಜ್ ಪ್ರತಿಯೊಬ್ಬರಿಗೂ ಮಾದರಿ

ಟೈಗರ್‌ ಶ್ರಾಫ್‌ ಹತ್ಯೆಗೆ ಸುಫಾರಿ ಕೊಡಲಾಗಿದೆ ಎಂದು ಪೊಲೀಸರಿಗೆ ಕರೆ ಮಾಡಿದ್ದ ವ್ಯಕ್ತಿ ಅಂದರ್‌

ಮುಂದಿನ ಸುದ್ದಿ
Show comments