ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ಅನುಷ್ಕಾ

Webdunia
ಶುಕ್ರವಾರ, 19 ಮೇ 2017 (20:20 IST)
ಬಾಹುಬಲಿ ಚಿತ್ರದ ಯಶಸ್ವದ ಖುಷಿಯಲ್ಲಿರುವ ಮಾದಕ ನಟಿ ಅನುಷ್ಕಾ ಇಂದು ಕೊಲ್ಲೂರು ಮೂಕಾಂಬಿಕೆ ದೇವಿಯ ದರ್ಶನ ಪಡೆದು ಪುನೀತರಾದರು.
 
ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕೊಲ್ಲೂರು ಮೂಕಾಂಬಿಕೆ ದೇವಿಯ ದರ್ಶನಕ್ಕೆ ಮಾಜಿ ಭೂಗತ ದೊರೆ ಮುತ್ತಪ್ಪ ರೈ ಸೇರಿದಂತೆ ಇತರ ಸಂಬಂಧಿಕರೊಂದಿಗೆ ಆಗಮಿಸಿದ ನಟಿ ಅನುಷ್ಕಾ ದೇವಿಗೆ ಪೂಜೆ ಮಾಡಿ ಆಶೀರ್ವಾದ ಪಡೆದರು.
 
ಕೆಲ ಗಂಟೆಗಳ ದೇವಾಲಯದಲ್ಲಿ ಉಪಸ್ಥಿತರಿದ್ದ ಅನುಷ್ಕಾ ನಂತರ ಮಂಗಳೂರಿಗೆ ತೆರಳಿದರು ಎಂದು ಮೂಲಗಳು ತಿಳಿಸಿವೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ದೈವಕ್ಕೆ ಅಪಮಾನ ಮಾಡಿದ್ದಕ್ಕೆ ಕೊನೆಗೂ ಕ್ಷಮೆ ಕೇಳಿದ ರಣವೀರ್ ಸಿಂಗ್

ಸಮಂತಾ ರುತ್ ಪ್ರಭು ಕೈಹಿಡಿದ ರಾಜ್ ನಿಡಿಮೋರು ಬಗ್ಗೆ ತಿಳಿದಿರದ ಇನ್ನಷ್ಟು ಮಾಹಿತಿ

ಸಮಂತಾ ಜತೆಗೆ ಮದುವೆ ಬೆನ್ನಲ್ಲೇ ರಾಜ್ ನಿಡಿಮೋರು ಮಾಜಿ ಪತ್ನಿ ಪೋಸ್ಟ್ ವೈರಲ್

ಮದುವೆ ದಿನ ಸಮಂತಾ ಪತಿ ರಾಜ್ ನಿಡಿಮೋರು ಬಗ್ಗೆ ಈ ವಿಚಾರ ಹೆಚ್ಚು ಹುಡುಕಾಟ

ದರ್ಶನ್‌ ಅಭಿಮಾನಿಗಳಿಗೆ ಗುಡ್‌ನ್ಯೂಸ್‌: ಚಾಲೆಂಜಿಂಗ್‌ ಸ್ಟಾರ್‌ ಧ್ವನಿಯಲ್ಲೇ ಡೆವಿಲ್ ಟ್ರೇಲರ್ ದಿನಾಂಕ ರಿವಿಲ್‌

ಮುಂದಿನ ಸುದ್ದಿ