Webdunia - Bharat's app for daily news and videos

Install App

ಕಾಲಿವುಡ್ ನಲ್ಲಿ ಅಚ್ಚರಿ ಮೂಡಿಸಿದೆ ನಟಿ ಅನನ್ಯಾ ಮಾಡಿದ ಮೀಟೂ ಆರೋಪ. ಯಾಕೆ ಗೊತ್ತಾ?

Webdunia
ಮಂಗಳವಾರ, 6 ನವೆಂಬರ್ 2018 (08:58 IST)
ಚೆನ್ನೈ : ಸಿನಿಮಾರಂಗದಲ್ಲಿ ಇತ್ತೀಚೆಗೆ ಮೀಟೂ ಆರೋಪ ಜೋರಾಗಿ ಕೇಳಿಬರುತ್ತಿದೆ. ಆದರೆ ಇದೀಗ ದಕ್ಷಿಣದ ನಟಿಯೊಬ್ಬರು ಮಾಡಿದ ಮೀಟೂ ಆರೋಪ ಬಾರೀ ಅಚ್ಚರಿಯನ್ನುಂಟು ಮಾಡಿದೆ.


ಹೌದು. ತಮಿಳಿನ ನಟಿ ಅನನ್ಯಾ ರಾಮಪ್ರಸಾದ್, ‘ನಟಿ ಮಾಯಾ ಎಸ್ ಕೃಷ್ಣನ್ ನನಗೆ ಒತ್ತಡ ಹೇರುತ್ತಾ, ದೈಹಿಕ ಸಂಬಂಧ ಹೊಂದುವಂತೆ ಕಿರುಕುಳ ನೀಡುತ್ತಿದ್ದರು’ ಎಂದು ಹೇಳಿಕೆ ನೀಡಿದ್ದಾರೆ. ಇದು ಈಗ ಕಾಲಿವುಡ್ ನಲ್ಲಿ ಬಾರೀ ಚರ್ಚೆಗೆ ಕಾರಣವಾಗಿದೆ.


ಅಲ್ಲದೇ ‘ಮಾಯಾ ಎಸ್ ಕೃಷ್ಣನ್ ಹೇಳುವಂತೆ ನಾನು ಯಾವುದೇ ದೈಹಿಕ ಸಂಪರ್ಕ ಹೊಂದಲು ಇಚ್ಛಿಸಲಿಲ್ಲ. ಆಕೆಯನ್ನು ದೂರಮಾಡಿದೆ’ ಎಂದು ಅನನ್ಯಾ ತಿಳಿಸಿದ್ದಾರೆ.


ನಟಿ ಮಾಯಾ ಎಸ್ ಕೃಷ್ಣನ್ 'ತೊದಾರಿ' ಮತ್ತು 'ವೆಟ್ಟೈಕರನ್' ಚಿತ್ರದಲ್ಲಿ ನಟಿಸಿದ್ದು, ಬಿಡುಗಡೆಯಾಗಬೇಕಿದ್ದ ರೊಬೋಟ್ 2.0 ರಲ್ಲಿ ಚಿಕ್ಕ ಪಾತ್ರದಲ್ಲಿ ಆಕೆ ಕಾಣಿಸಿಕೊಂಡಿದ್ದಾರೆ ಎನ್ನಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಕಾಂತಾರ ಪ್ರೀಕ್ವೆಲ್‌ ಚಿತ್ರೀಕರಣದ ವೇಳೆ ಮಗುಚಿದ ದೋಣಿ: ಅಪಾಯದಿಂದ ಪಾರಾದ ರಿಷಭ್‌ ಶೆಟ್ಟಿ ಮತ್ತು ತಂಡ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

ಮುಂದಿನ ಸುದ್ದಿ
Show comments