Webdunia - Bharat's app for daily news and videos

Install App

ಈ ನಟನನ್ನು ಭೇಟಿ ಮಾಡಬೇಕೆಂಬ ನಟಿ ಚೈತ್ರ ಆಸೆ ಈಡೇರಲೇ ಇಲ್ಲ

Webdunia
ಶನಿವಾರ, 12 ಡಿಸೆಂಬರ್ 2020 (09:53 IST)
ಚೆನ್ನೈ : ಆತಿಥ್ಯಕಾರಿಣಿ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ ಬಳಿಕ ನಟಿಯಾಗಿ ಮುಂಚೂಣಿಗೆ ಬಂದ ನಟಿ ಚೈತ್ರ ಅವರು ಚಿತ್ರರಂಗದಲ್ಲಿ ದೊಡ್ಡ ಸಾಧನೆ ಮಾಡಲಿದ್ದಾರೆ ಎಂದು ಅನೇಕ ಅಭಿಮಾನಿಗಳು ನಿರೀಕ್ಷಿಸಿದ್ದರು.

ಆದರೆ ಅವರು ಅಭಿಮಾನಿಗಳ ನಿರೀಕ್ಷೆಯನ್ನು ಹುಸಿಗೊಳಿಸಿ ಜಗತ್ತನ್ನು ತೊರೆದಿದ್ದಾರೆ. ಅವರ ಸಾವು ಇನ್ನೂ ಯಾರಿಗೂ ಊಹಿಸಿಕೊಳ್ಳಲು ಅಸಾಧ್ಯವಾಗಿದೆ.   ಅವರ ಹಳೆಯ ಸಂದರ್ಶನವೊಂದು ಇದೀಗ ವೈರಲ್ ಆಗುತ್ತಿದ್ದು, ಇದನ್ನು ಕಂಡು ಅಭಿಮಾನಿಗಳು ಕಣ್ಣೀರು ಸುರಿಸುತ್ತಿದ್ದಾರೆ.

ಈ ಸಂದರ್ಶನದಲ್ಲಿ ಅವರು, ತಾನು ವಿಜಯ್ ಅವರ ಅಭಿಮಾನಿಯಾಗಿದ್ದು, ತನ್ನ ಮದುವೆಗೆ ಅವರನ್ನು ಆಹ್ವಾನಿಸಿ ಅವರನ್ನು ಭೇಟಿ ಮಾಡಬೇಕೆಂದುಕೊಂಡಿದ್ದೇನೆ ಎಂದಿದ್ದರು. ಆದರೆ ಅವರ ಆಸೆ ಕೊನೆಗೂ ಈಡೇರಲೇ ಇಲ್ಲ ಎಂಬುದು ಅಭಿಮಾನಿಗಳ  ಬೇಸರಕ್ಕೆ ಕಾರಣವಾಗಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments