Webdunia - Bharat's app for daily news and videos

Install App

ಉತ್ತರಾಖಂಡದಲ್ಲಿ ಆದ ಅನಾಹುತಕ್ಕೆ ಇದೇ ಕಾರಣವೆಂದ ನಟಿ ದಿಯಾ ಮಿರ್ಜಾ

Webdunia
ಗುರುವಾರ, 11 ಫೆಬ್ರವರಿ 2021 (10:40 IST)
ಹೈದರಾಬಾದ್ : ಉತ್ತರಾಖಂಡದಲ್ಲಿ ಪ್ರವಾಹ ಉಂಟಾಗಿದ್ದು, ಘಟನೆಯಲ್ಲಿ ಅನೇಕ ಸಾವು ನೋವಾಗಿದೆ. ಈ ಬಗ್ಗೆ ಹಲವು ಗಣ್ಯರು, ಸೆಲೆಬ್ರಿಟಿಗಳು ಸಹಾನುಭೂತಿ ವ್ಯಕ್ತಪಡಿಸಿದರೆ , ನಟಿ ದಿಯಾ ಮೀರ್ಜಾ ಅವರು ಮಾತ್ರ ಜನರ ಮೇಲೆ ದೋಷಾರೋಪ ಮಾಡಿದ್ದಾರೆ.

ಮಾನವರು ಮಾಡಿದ ತಪ್ಪುಗಳಿಂದಾಗಿ ಇಂತಹ ಘಟನೆಗಳು ನಡೆಯುತ್ತಿದೆ. ಹಿಮಾಲಯದಲ್ಲಿ ಮರಗಳನ್ನು ಕಡಿಯುವುದು ಮತ್ತು ಬೆಟ್ಟಗಳನ್ನು ತೆರವುಗೊಳಿಸುವುದು ಅನಾದಿ ಕಾಲದಿಂದಲೂ ನಡೆಯುತ್ತಿದೆ. ವಿದ್ಯುತ್ ಯೋಜನೆಗಳನ್ನು ನಿರ್ಮಿಸುವಂತಹ ಅಣೆಕಟ್ಟುಗಳು ಪರಿಸರಕ್ಕೆ ಗಂಭೀರ ಹಾನಿಯನ್ನುಂಟುಮಾಡುತ್ತಿವೆ. ಅದಕ್ಕಾಗಿ ಇಂತಹ ಅಪಾಯಗಳು ನಡೆಯುತ್ತಿದೆ ಎಂದು ನಟಿ ದಿಯಾ ಮಿರ್ಜಾ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments