Webdunia - Bharat's app for daily news and videos

Install App

ಕಾಡ್ಗಿಚ್ಚಿನಂತೆ ಹಬ್ಬಿತು ಹಿರಿಯ ನಟಿ ಜಯಂತಿ ಸಾವಿನ ಸುದ್ದಿ!

Webdunia
ಬುಧವಾರ, 28 ಮಾರ್ಚ್ 2018 (10:04 IST)
ಬೆಂಗಳೂರು: ಖ್ಯಾತ ತಾರೆಯರ ಸಾವಿನ ಸುಳ್ಳು ಸುದ್ದಿಗಳು ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿ ಸಮಸ್ಯೆ ಸೃಷ್ಟಿಸುವುದು ಹೊಸದಲ್ಲ. ಇದೀಗ ಉಸಿರಾಟದ ಸಮಸ್ಯೆಯಿಂದ ಆಸ್ಪತ್ರೆ ಸೇರಿರುವ ಹಿರಿಯ ನಟಿ ಜಯಂತಿ ವಿಚಾರದಲ್ಲೂ ಹಾಗೆಯೇ ಆಗಿದೆ.

ವಿಕ್ರಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಜಯಂತಿ ಸ್ಥಿತಿ ಇದೀಗ ಸ್ಥಿರವಾಗಿದೆ. ಆದರೆ ನಟಿ ಜಯಂತಿ ಸಾವನ್ನಪ್ಪಿದ್ದಾರೆ ಎಂಬ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದು, ಇದನ್ನು ನಂಬಿ ಹಲವರು ಅಂತಿಮ ಸಂದೇಶ ಬರೆದು ತಮ್ಮ ಸಂತಾಪ ವ್ಯಕ್ತಪಡಿಸಿದ್ದೂ ಆಗಿದೆ.

ಇಷ್ಟೆಲ್ಲಾ ಅವಾಂತರವಾದ ಮೇಲೆ ತಕ್ಷಣ ಎಚ್ಚೆತ್ತುಕೊಂಡ ಜಯಂತಿ ಪುತ್ರ ಕೃಷ್ಣ ಕುಮಾರ್, ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದು, ಹಿರಿಯ ನಟಿ ಆರೋಗ್ಯ ಸ್ಥಿರವಾಗಿದೆ. ಚೇತರಿಸಿಕೊಳ್ಳುತ್ತಿದ್ದಾರೆ. ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಇಂದು ಸಂಜೆ ವಾರ್ಡ್ ಶಿಫ್ಟ್ ಮಾಡುವ ಸಾಧ್ಯತೆಯಿದೆ. ಅವರ ಬಗ್ಗೆ ಬಂದ ಸುದ್ದಿಗಳೆಲ್ಲಾ ಸುಳ್ಳು ಎಂದು ಸ್ಪಷ್ಟನೆ ನೀಡಿ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಅಬ್ಬಬ್ಬಾ ಏನಿದೂ ದೀಪಿಕಾ ಪಡುಕೋಣೆ ಹವಾ: ಇನ್‌ಸ್ಟಾಗ್ರಾಂನಲ್ಲಿ ರೊನಾಲ್ಡೊ, ಪಾಂಡ್ಯರನ್ನೇ ಮೀರಿಸಿದ ಕನ್ನಡತಿ

ಡಿವೋರ್ಸ್ ವದಂತಿ ಬೆನ್ನಲ್ಲೇ ಹನ್ಸಿಕಾ ಇನ್‌ಸ್ಟಾಗ್ರಾಂನಲ್ಲಿ ಭಾರೀ ಬದಲಾವಣೆ

ಸ್ಯಾಂಡಲ್ ವುಡ್ ಯುವ ನಟ ಸಂತೋಷ್ ಬಾಲರಾಜ್ ನಿಧನ

ಶೆಟ್ಟಿ ಗ್ಯಾಂಗ್ ಎಂದವರಿಗೆ ರಾಜ್ ಬಿ ಶೆಟ್ಟಿ ಹೇಳಿದ್ದೇನು ಗೊತ್ತಾ

ಸರ್ವಾಧಿಕಾರ, ಸನಾತನ ಸಂಕೋಲೆಯನ್ನು ಶಿಕ್ಷಣದಿಂದಷ್ಟೇ ಮುರಿಯಬಹುದು: ಕಮಲ್ ಹಾಸನ್

ಮುಂದಿನ ಸುದ್ದಿ
Show comments