ಸಾವಿನಲ್ಲೂ ಸಾರ್ಥಕತೆ ಮೆರೆದ ನಟಿ ಜಯಂತಿ

Webdunia
ಮಂಗಳವಾರ, 27 ಜುಲೈ 2021 (08:55 IST)
ಬೆಂಗಳೂರು: ಹಿರಿಯ ನಟಿ ಜಯಂತಿ ತಮ್ಮ ಸಾವಿನಲ್ಲೂ ನೇತ್ರದಾನ ಮಾಡುವ ಮೂಲಕ ಸಾರ್ಥಕತೆ ಮೆರೆದಿದ್ದಾರೆ.


ಜಯಂತಿ ನಿನ್ನೆ ತಮ್ಮ ನಿವಾಸದಲ್ಲಿ ಇಹಲೋಕ ತ್ಯಜಿಸಿದ್ದರು. ಇದೀಗ ಅವರ ಕಣ್ಣುಗಳನ್ನು ಅವರ ಕುಟುಂಬಸ್ಥರು ದಾನ ಮಾಡುವ ಮೂಲಕ ಹಿರಿಯ ನಟಿಯನ್ನು ಅಮರವಾಗಿಸಿದ್ದಾರೆ.

ವರನಟ ಡಾ.ರಾಜ್ ಕುಮಾರ್ ಅವರನ್ನು ಆದರ್ಶವಾಗಿಟ್ಟುಕೊಂಡಿದ್ದ ಜಯಂತಿ ಕೊನೆಗೆ ಅವರಂತೆಯೇ ನೇತ್ರದಾನ ಮಾಡಿ ತಮ್ಮ ಸಾವಿನಲ್ಲೂ ಆದರ್ಶವಾಗಿದ್ದಾರೆ. ಚಿತಾಗಾರದ ಆವರಣದಲ್ಲೇ ನೇತ್ರದಾನ ಪ್ರಕ್ರಿಯೆ ಪೂರ್ಣಮಾಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ದರ್ಶನ್ ಜೈಲು ಸೇರಿ ಶತದಿನೋತ್ಸವ, ಹೇಗಿದೆ ದಾಸನ ಜೈಲು ವಾಸ

ರಶ್ಮಿಕಾ ಮಂದಣ್ಣ ಮನೋಜ್ಞ ಅಭಿನಯದ ದಿ ಗರ್ಲ್​ಫ್ರೆಂಡ್ ಸಿನಿಮಾ ಒಟಿಟಿ ಬರಲು ಸಜ್ಜು

ನಟ ಮಂಜು ಮನೋಜ್ ಶುರು ಮಾಡಿರುವ ಹೊಸ ಬಿಸಿನೆಸ್ ಏನ್ ಗೊತ್ತಾ

ನೀವು ಹೋದರೂ ನಮ್ಮ ಜೊತೆಯಲ್ಲೇ ಇದ್ದೀರಾ: ಸುಮಲತಾ ಭಾವುಕಾ ಪೋಸ್ಟ್

ನಟ ಧರ್ಮೇಂದ್ರ ನಿಧನಕ್ಕೆ ರಾಷ್ಟ್ರಪತಿ, ಪ್ರಧಾನಿ ಸಂತಾಪ

ಮುಂದಿನ ಸುದ್ದಿ
Show comments