Webdunia - Bharat's app for daily news and videos

Install App

ಶ್ರೀ ಕೃಷ್ಣನಂತೆ ದುಷ್ಟರ ವಿರುದ್ಧ ನಟಿ ಕಂಗನಾ ಹೋರಾಟ

Webdunia
ಶನಿವಾರ, 12 ಸೆಪ್ಟಂಬರ್ 2020 (22:30 IST)
ಬಾಲಿವುಡ್‌ ನಟಿ ಕಂಗನಾ ರಣಾವತ್ ಶ್ರೀಕೃಷ್ಣನಂತೆ ದುಷ್ಟರ ವಿರುದ್ಧ ಹೋರಾಟ ನಡೆಸುತ್ತಿದ್ದಾರೆ.

ಹೀಗಂತ ನಟಿ ಕಂಗನಾ ತಂದೆ ಅಮರದೀಪ್ ಹೇಳಿರೋ ವಿಡಿಯೋ ವೈರಲ್ ಆಗಿದೆ.

ಇತ್ತೀಚೆಗೆ, ಕಂಗನಾ ತನ್ನ ಸೋಶಿಯಲ್ ಮೀಡಿಯಾ ಪುಟಗಳಲ್ಲಿ ಹಂಚಿಕೊಂಡಿದ್ದು, ಕುಟುಂಬ ಸಂಭಾಷಣೆಯ ವಿಡಿಯೋವೊಂದರಲ್ಲಿ ಆಕೆಯ ತಂದೆ ಅಮರದೀಪ್ ರನೌತ್ ತನ್ನ ಮಗಳ ಸುತ್ತಲಿನ ವಿವಾದಗಳ ಬಗ್ಗೆ ಆತಂಕದಲ್ಲಿದ್ದರು ಎಂಬುದನ್ನು ತೋರಿಸಿದೆ.

ವೈರಲ್ ಆಗಿರುವ ಈ ವಿಡಿಯೋದಲ್ಲಿ, ಯಾರೊಂದಿಗೂ ಜಗಳವಾಡಬಾರದೆಂದು ಕಂಗನಾ ಅವರಿಗೆ ಅಮರದೀಪ್ ಹೇಳಿದ್ದಾರೆ.

ಮೂರು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳು ಸೇರಿದಂತೆ ಹಲವಾರು ಪ್ರಶಸ್ತಿಗಳನ್ನು ಗೆದ್ದಿರುವ ಭಾರತದ ಅತ್ಯಂತ ಮೆಚ್ಚುಗೆ ಮತ್ತು ಯಶಸ್ವಿ ನಟಿಯರಲ್ಲಿ ಒಬ್ಬರಾಗಿರುವ ಕಂಗನಾ ರಣಾವತ್, ಹಿಂದಿ ಚಲನಚಿತ್ರೋದ್ಯಮದಲ್ಲಿ ಸ್ವಜನಪಕ್ಷಪಾತ, ಭ್ರಷ್ಟಾಚಾರ ಮತ್ತು ಅಪರಾಧದ ವಿರುದ್ಧದ ಅಭಿಯಾನದಲ್ಲಿ ಮುಂಚೂಣಿಯಲ್ಲಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments