Webdunia - Bharat's app for daily news and videos

Install App

ಮುಂಬೈ ಬಗ್ಗೆ ಹೊಸ ಬಾಂಬ್ ಸಿಡಿಸಿದ ನಟಿ ಕಂಗನಾ ರಣಾವತ್

Webdunia
ಶನಿವಾರ, 5 ಸೆಪ್ಟಂಬರ್ 2020 (15:44 IST)
ಬಾಲಿವುಡ್ ನಟಿ ಕಂಗನಾ ರಣಾವತ್ ಟ್ವಿಟರ್ ನಲ್ಲಿ ತಮ್ಮ ಟ್ವಿಟ್ ಗಳಿಂದ ವಿವಾದ ಎಬ್ಬಿಸಿದ್ದಾರೆ.

ಮುಂಬೈ ಬಗ್ಗೆ ಹೇಳಿಕೆ ನೀಡಿದ್ದ ನಟಿ ಕಂಗನಾ ವಿರುದ್ಧ ಶಿವಸೇನೆ ಮುಖಂಡರು, ಮಹಾರಾಷ್ಟ್ರ ಸರಕಾರ ಗರಂ ಆಗಿದೆ.

ಇದಕ್ಕೆ ಟಾಂಗ್ ನೀಡಿರುವ ನಟಿ ಕಂಗನಾ ರಣಾವತ್, ಹಿಂದಿ ಚಿತ್ರರಂಗದಲ್ಲಿ “ಮರಾಠಾ ಪ್ರೈಡ್” ಶಿವಾಜಿ ಮಹಾರಾಜ್ ಮತ್ತು ರಾಣಿ ಲಕ್ಷ್ಮಿಬಾಯಿಯನ್ನು ದೊಡ್ಡ ಪರದೆಯತ್ತ ಕರೆತಂದ ಮೊದಲ ನಟಿ – ನಿರ್ದೇಶಕಿ ತಾವು ಎಂದು ಹೇಳಿಕೊಂಡಿದ್ದಾರೆ.

ಎಲ್ಲಾ ಟ್ರೋಲ್‌ಗಳನ್ನು ಕೆಣಕುತ್ತಾ ಟ್ವೀಟ್ ಮಾಡಿದ್ದು, “ಮಹಾರಾಷ್ಟ್ರದ ಬಗ್ಗೆ ತಮ್ಮ ಪ್ರೀತಿಯನ್ನು ತೋರಿಸುತ್ತಿರುವ ಎಲ್ಲ ಚಾಪ್ಲೂಗಳು ಮರಾಠಾ ಪ್ರೈಡ್ ಶಿವಾಜಿ ಮಹಾರಾಜ್ ಮತ್ತು ರಾಣಿ ಲಕ್ಷ್ಮಿಬಾಯಿಯನ್ನು ದೊಡ್ಡ ಪರದೆಯತ್ತ ಕರೆತಂದ ಹಿಂದಿ ಚಿತ್ರರಂಗದ ಇತಿಹಾಸದಲ್ಲಿ ನಾನು ಮೊದಲ ನಟಿ / ನಿರ್ದೇಶಕಿ ಎಂದು ತಿಳಿದಿರಬೇಕು ಮತ್ತು ನಾನು ಇದೇ ಜನರಿಂದ ಸಿನಿಮಾ ಬಿಡುಗಡೆಯ ಸಮಯದಲ್ಲಿ ವಿರೋಧ ಎದುರಿಸಿದ್ದೆ. " ಎಂದು ಬರೆದುಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments