ಮಹಾ ರಾಜ್ಯಪಾಲರನ್ನು ಭೇಟಿಯಾದ ನಟಿ ಕಂಗನಾ ರಣಾವತ್ : ಶಿವಸೇನೆಗೆ ತಳಮಳ

Webdunia
ಭಾನುವಾರ, 13 ಸೆಪ್ಟಂಬರ್ 2020 (21:44 IST)
ಮಹಾರಾಷ್ಟ್ರ ಸರಕಾರದ ವಿರುದ್ಧ ತಿರುಗಿ ಬಿದ್ದಿರುವ ಬಾಲಿವುಡ್ ನಟಿ ಕಂಗನಾ ರಣಾವತ್ ಅಲ್ಲಿನ ರಾಜ್ಯಪಾಲರನ್ನು ಭೇಟಿ ಮಾಡಿದ್ದಾರೆ.

ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೊಶಿಯಾರಿ ಅವರನ್ನು ಭೇಟಿಯಾದ ನಟಿ ಕಂಗನಾ ರಣಾವತ್ ತಮ್ಮ ಮೇಲಾಗುತ್ತಿರುವ ಅನ್ಯಾಯದ ಬಗ್ಗೆ ವಿವರಣೆ ಕೊಟ್ಟಿದ್ದಾರೆ.

ಬಾಂದ್ರಾದಲ್ಲಿರುವ  ತಮ್ಮ ಕಚೇರಿಯನ್ನು ಬಿಎಂಸಿ ಭಾಗಶಃ ಕೆಡವಿದೆ. ವಿನಾಕಾರಣ ಬೆದರಿಕೆಗಳನ್ನು ಎದುರಿಸುತ್ತಿರುವುದಾಗಿ ಹೇಳಿದ್ದಾರೆ.

ಅಲ್ಲದೇ ರಾಜ್ಯಪಾಲರನ್ನು ಭೇಟಿಯಾಗಿ ಬಂದ ಬಳಿಕ ವಿಡಿಯೋ ಶೇರ್ ಮಾಡಿದ್ದಾರೆ.

"ಸ್ವಲ್ಪ ಸಮಯದ ಹಿಂದೆ ನಾನು ಮಹಾರಾಷ್ಟ್ರದ ಗವರ್ನರ್ ಶ್ರೀ ಭಗತ್ ಸಿಂಗ್ ಕೊಶಿಯಾರಿ ಜಿ ಅವರನ್ನು ಭೇಟಿಯಾದೆ. ನನ್ನ ದೃಷ್ಟಿಕೋನವನ್ನು ಅವರಿಗೆ ವಿವರಿಸಿದ್ದೇನೆ ಮತ್ತು ನ್ಯಾಯ ಒದಗಿಸಬೇಕೆಂದು ವಿನಂತಿಸಿದೆ. ನನಗೆ ಇದು ಸಾಮಾನ್ಯ ನಾಗರಿಕರ ಮತ್ತು ವಿಶೇಷವಾಗಿ ಹೆಣ್ಣುಮಕ್ಕಳ ನಂಬಿಕೆಯನ್ನು ಪುನಃಸ್ಥಾಪಿಸುತ್ತದೆ. " ಎಂದು ಟ್ವಿಟ್ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ಧ್ರುವ ಸರ್ಜಾ ವಿರುದ್ಧ ದೂರು ದಾಖಲು: ಇದು ಬೇರೆ ನಟರಿಗೂ ಅನ್ವಯಿಸುವ ವಿಚಾರ

ರೇಣುಕಾಸ್ವಾಮಿ ಪ್ರಕರಣದಲ್ಲಿ ದರ್ಶನ್ ಏನೇನು ತಪ್ಪು ಮಾಡಿದ್ದಾರೆ: ನಾಳೆ ದಾಸನಿಗೆ ಮಹತ್ವದ ದಿನ

BB Season12: ಇನ್ನೂ ಆಟ ಶುರು ಮಾಡುತ್ತೇನೆಂದ ಮಲ್ಲಮ್ಮ, ದೊಡ್ಮನೆಯಿಂದ ಆಚೆ ಬಂದ್ರಾ

ಹಾಸಿಗೆ, ದಿಂಬು ಕೇಳಿದ್ದ ದರ್ಶನ್ ಗೆ ಕೋರ್ಟ್ ಕೊಟ್ಟಿದೆ ಮಹತ್ವದ ಆದೇಶ

ಕಾಂತಾರ ಚಾಪ್ಟರ್ 1 ಒಟಿಟಿಗೆ: ಬಂದದ್ದು ಸ್ವಲ್ಪ ಬೇಗ ಆಯ್ತಾ ಅಂತ ಅಂತಿದ್ದಾರೆ ಫ್ಯಾನ್ಸ್

ಮುಂದಿನ ಸುದ್ದಿ
Show comments