Webdunia - Bharat's app for daily news and videos

Install App

ಮಹಾ ರಾಜ್ಯಪಾಲರನ್ನು ಭೇಟಿಯಾದ ನಟಿ ಕಂಗನಾ ರಣಾವತ್ : ಶಿವಸೇನೆಗೆ ತಳಮಳ

Webdunia
ಭಾನುವಾರ, 13 ಸೆಪ್ಟಂಬರ್ 2020 (21:44 IST)
ಮಹಾರಾಷ್ಟ್ರ ಸರಕಾರದ ವಿರುದ್ಧ ತಿರುಗಿ ಬಿದ್ದಿರುವ ಬಾಲಿವುಡ್ ನಟಿ ಕಂಗನಾ ರಣಾವತ್ ಅಲ್ಲಿನ ರಾಜ್ಯಪಾಲರನ್ನು ಭೇಟಿ ಮಾಡಿದ್ದಾರೆ.

ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೊಶಿಯಾರಿ ಅವರನ್ನು ಭೇಟಿಯಾದ ನಟಿ ಕಂಗನಾ ರಣಾವತ್ ತಮ್ಮ ಮೇಲಾಗುತ್ತಿರುವ ಅನ್ಯಾಯದ ಬಗ್ಗೆ ವಿವರಣೆ ಕೊಟ್ಟಿದ್ದಾರೆ.

ಬಾಂದ್ರಾದಲ್ಲಿರುವ  ತಮ್ಮ ಕಚೇರಿಯನ್ನು ಬಿಎಂಸಿ ಭಾಗಶಃ ಕೆಡವಿದೆ. ವಿನಾಕಾರಣ ಬೆದರಿಕೆಗಳನ್ನು ಎದುರಿಸುತ್ತಿರುವುದಾಗಿ ಹೇಳಿದ್ದಾರೆ.

ಅಲ್ಲದೇ ರಾಜ್ಯಪಾಲರನ್ನು ಭೇಟಿಯಾಗಿ ಬಂದ ಬಳಿಕ ವಿಡಿಯೋ ಶೇರ್ ಮಾಡಿದ್ದಾರೆ.

"ಸ್ವಲ್ಪ ಸಮಯದ ಹಿಂದೆ ನಾನು ಮಹಾರಾಷ್ಟ್ರದ ಗವರ್ನರ್ ಶ್ರೀ ಭಗತ್ ಸಿಂಗ್ ಕೊಶಿಯಾರಿ ಜಿ ಅವರನ್ನು ಭೇಟಿಯಾದೆ. ನನ್ನ ದೃಷ್ಟಿಕೋನವನ್ನು ಅವರಿಗೆ ವಿವರಿಸಿದ್ದೇನೆ ಮತ್ತು ನ್ಯಾಯ ಒದಗಿಸಬೇಕೆಂದು ವಿನಂತಿಸಿದೆ. ನನಗೆ ಇದು ಸಾಮಾನ್ಯ ನಾಗರಿಕರ ಮತ್ತು ವಿಶೇಷವಾಗಿ ಹೆಣ್ಣುಮಕ್ಕಳ ನಂಬಿಕೆಯನ್ನು ಪುನಃಸ್ಥಾಪಿಸುತ್ತದೆ. " ಎಂದು ಟ್ವಿಟ್ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments