Webdunia - Bharat's app for daily news and videos

Install App

ಆ ಭಯೋತ್ಪಾದಕರಿಂದ ಬಾಲಿವುಡ್ ಉಳಿಸಿ ಎಂದ ನಟಿ ಕಂಗನಾ ರಣಾವತ್

Webdunia
ಶನಿವಾರ, 19 ಸೆಪ್ಟಂಬರ್ 2020 (19:59 IST)
ಬಾಲಿವುಡ್ ನಟಿ ಕಂಗನಾ ರಣಾವತ್ ಬಾಲಿವುಡ್ ಬಗ್ಗೆ ಹೊಸ ಬಾಂಬ್ ಸಿಡಿಸಿದ್ದು, ವಿವಿಧ ರೀತಿಯ ಭಯೋತ್ಪಾದಕರ ಬಗ್ಗೆ ಮಾತನಾಡಿದ್ದಾರೆ.


ನಾವು ಚಿತ್ರೋದ್ಯಮವನ್ನು ವಿವಿಧ ಭಯೋತ್ಪಾದಕರಿಂದ ಉಳಿಸಬೇಕಾಗಿದೆ ಎಂದು ನಟಿ ಹೇಳಿಕೊಂಡಿದ್ದಾರೆ.

ಅತ್ಯುತ್ತಮ ಪ್ರಾದೇಶಿಕ ಚಲನಚಿತ್ರಗಳು ಪ್ಯಾನ್-ಇಂಡಿಯಾ ಬಿಡುಗಡೆಯನ್ನು ಪಡೆಯುವುದಿಲ್ಲ. ಆದರೆ ಹಾಲಿವುಡ್ ಚಲನಚಿತ್ರಗಳು ಪ್ರಮುಖವಾಗಿ ಬಿಡುಗಡೆಗೊಳ್ಳುತ್ತಿರುವುದು ಆತಂಕಕಾರಿ ಪ್ರವೃತ್ತಿ ಎಂದಿದ್ದಾರೆ. 

ಸ್ವಜನಪಕ್ಷಪಾತ ಬ್ರಿಗೇಡ್ ಮತ್ತು ಡ್ರಗ್ ಮಾಫಿಯಾದಂತಹ ಭಯೋತ್ಪಾದಕರಿಂದ ಸಿನಿಮಾ ರಂಗವನ್ನು, ಫಿಲ್ಮ್ ಉದ್ಯಮವನ್ನು ಉಳಿಸಬೇಕಿದೆ ಎಂದು ನಟಿ ಕಂಗನಾ ರಣಾವತ್ ಹೇಳಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments